C.K. Ramamurthy
@CKRBJP
Followers
1K
Following
2K
Media
2K
Statuses
2K
ಕನ್ನಡಿಗ | M. L. A Jayanagar Assembly Constituency | Nationalist 🇮🇳
Bengaluru, India
Joined September 2016
ಆತ್ಮೀಯರು, ಭಾರತೀಯ ಜನತಾ ಪಾರ್ಟಿಯ ರಾಜ್ಯ ಯುವ ಮೋರ್ಚಾ ಅಧ್ಯಕ್ಷರು ಹಾಗೂ ದೊಡ್ಡಬಳ್ಳಾಪುರ ಕ್ಷೇತ್ರದ ಶಾಸಕರಾದ ಶ್ರೀ @dheerajmuniraj ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು. #HappyBirthday
0
0
0
ವಿಧಾನ ಪರಿಷತ್ ಸದಸ್ಯರುಗಳಾದ ಶ್ರೀ ಎನ್ ರವಿಕುಮಾರ,ಶ್ರೀ ಗೋಪಿನಾಥ್ ರೆಡ್ಡಿ,ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಉಮೇಶ್ ಶೆಟ್ಟಿ,ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ದೀಪಕ್ ಮಾಯಸಂದ್ರ,ಮಂಡಲ ಅಧ್ಯಕ್ಷರುಗಳಾದ ಶ್ರೀ ಮಂಜುನಾಥ, ಮಾಜಿ ಕಾರ್ಪೊರೇಟರ್ ಗಳು, ಪಕ್ಷದ ಹಿರಿಯ ನಾಯಕರು, ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು. #BJP
1
0
0
ಇಂದು ಗೋವಿಂದರಾಜ ನಗರ ವಿಧಾನ ಸಭಾ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ಶಕ್ತಿಕೇಂದ್ರ ಮತ್ತು ಬಿಎಲ್ಎ-2 ಕಾರ್ಯಾಗಾರದಲ್ಲಿ ಪಾಲ್ಗೊಂಡು ಕಾರ್ಯಕರ್ತರಿಗೆ ತಳ ಮಟ್ಟದಲ್ಲಿ ಪರಿಣಾಮಕಾರಿ ಸಂಘಟನೆ, ಪಕ್ಷ ಬಲವರ್ಧನೆ ಕುರಿತು ತಿಳಿಸಲಾಯಿತು. ಈ ಕಾರ್ಯಾಗಾರದಲ್ಲಿ ನಮ್ಮೊಂದಿಗೆ RSS ಮುಖಂಡರುಗಳಾದ ಶ್ರೀ ನಾ ತಿಪ್ಪೇಸ್ವಾಮಿ ಜಿ ರವರು,
2
0
1
Congratulations to all BJP candidates on their victory in Town Panchayat and local body by-elections in Karnataka. This verdict reaffirms people’s faith in BJP’s development agenda. My compliments to our tireless karyakartas for this success.
0
0
3
ಹಿರಿಯ ನಾಯಕರು ಹಾಗೂ ಭಾರತದ ಬೃಹತ್ ಕೈಗಾರಿಕೆಗಳು ಮತ್ತು ��ಾರ್ವಜನಿಕ ಉದ್ಯಮಗಳ ಸಚಿವರಾದ ಶ್ರೀ @hd_kumaraswamy ರವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು. #HappyBirthday
0
5
121
ಆತ್ಮೀಯರು, ರಾಜ್ಯ ಓಬಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಬಿಬಿಎಂಪಿ ಸದಸ್ಯರಾದ ಶ್ರೀ @BSomashekarBJP ರವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು. #HappyBirthday
0
1
2
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಮಾಜಿ ಸಚಿವರು ಹಾಗೂ ಶಾಸಕರಾದ ಶ್ರೀ ಶಾಮನೂರು ಶಿವಶಂಕರಪ್ಪ ಅವರ ನಿಧನರಾದ ವಿಷಯ ತಿಳಿದು ಮನಸ್ಸಿಗೆ ಅಪಾರ ನೋವುಂಟಾಯಿತು. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ ಹಾಗೂ ಭಗವಂತ ಕುಟುಂಬಸ್ಥರಿಗೆ ಮತ್ತು ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವೆ. #omshanthi
0
0
0
ಮಾನ್ಯ ಕೇಂದ್ರ ಸಚಿವರು ಹಾಗೂ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ @JPNadda ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. #HappyBirthday
1
0
2
ನೆಡೆಸಲಾಯಿತು. ಈ ಸಂದರ್ಭದಲ್ಲಿ ಬಿಬಿಎಂಪಿಯ ಮಾಜಿ ಸದಸ್ಯರುಗಳಾದ ಸೋಮಶೇಖರ್, ಚಂದ್ರಶೇಖರ್ ರಾಜು, ಚಿನ್ನಗಿರಿಯಪ್ಪ ಹಾಗೂ ಮುಖಂಡರುಗಳಾದ ಮಂಜುನಾಥ್ ರೆಡ್ಡಿ, ಷಣ್ಮುಗಂ, ಶಾಂತರಾಜು, ಲೋಕೇಶ್, ಉದಯ್ ಮತ್ತು ಭಾಸ್ಕರ್ ಮೂರ್ತಿ, ಮುದ್ದು ಕೃಷ್ಣ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. #CommercialBedaveBeda
#NagarikaraHakku
#nammametro
0
0
1
ಜಯನಗರ ನಾಗರೀಕ ಒಕ್ಕೂಟ ಹಾಗೂ ಸಾರ್ವಜನಿಕರ ಒಗ್ಗಟ್ಟಿನ ಹೋರಾಟ ಜಯನಗರ 5ನೇ ಬ್ಲಾಕ್ ಆರ್.ವಿ. ಮೆಟ್ರೋ ನಿಲ್ದಾಣದ ಉದ್ಯಾನವನದ ಉಳಿಕೆ ಜಾಗವನ್ನು ಸಾರ್ವಜನಿಕರಿಗೆ ಅಗತ್ಯವಾಗಿರುವ ಪಾರ್ಕಿಂಗ್ ಸ್ಥಳ ಮಾಡಬೇಕಾದ ಸಂದರ್ಭದಲ್ಲಿ, ಅದನ್ನು ವಾಣಿಜ್ಯ ಉದ್ದೇಶಕ್ಕೆ ನೀಡಿರುವ ನಮ್ಮ ಮೆಟ್ರೋ ಕ್ರಮವನ್ನು ತೀವ್ರವಾಗಿ ಖಂಡಿಸಿ ಇಂದು ನಾಗರಿಕರೊಂದಿಗೆ ಹೋರಾಟ
2
0
2
ಪಕ್ಷದ ಹಿರಿಯ ನಾಯಕರು, ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರು, ಆತ್ಮೀಯರೂ ಆಗಿರುವ ಶ್ರೀ @JoshiPralhad ಜೀ ಯವರಿಗೆ ಜನ್ಮದಿನದ ಹೃದಯಪೂರ್ವಕ ಶುಭಾಶಯಗಳು. #HappyBirthday
0
0
2
ವೀರಲೋಕ ಪುಸ್ತಕ ಸಂತೆ ಕಾರ್ಯಕ್ರಮದಲ್ಲಿ ಮಾನ್ಯ ಕೇಂದ್ರ ಸಚಿವರಾದ ಶ್ರೀ @JoshiPralhad ರವರೊಂದಿಗೆ ಪಾಲ್ಗೊಂಡಿದ್ದೆ. ಈ ಕಾರ್ಯಕ್ರಮದ ರೋವಾರಿಯಾದ ಶ್ರೀನಿವಾಸ್ ರವರು ಹಾಗೂ ಅನೇಕ ಸಾಹಿತಿಗಳು ಉಪಸ್ಥಿತರಿದ್ದರು.
0
0
1
ವೀರಲೋಕ ಪುಸ್ತಕ ಸಂತೆ ಕಾರ್ಯಕ್ರಮದಲ್ಲಿ ಮಾನ್ಯ ಕೇಂದ್ರ ಸಚಿವರಾದ ಶ್ರೀ @JoshiPralhad ರವರೊಂದಿಗೆ ಪಾಲ್ಗೊಂಡಿದ್ದೆ. ಈ ಕಾರ್ಯಕ್ರಮದ ರೋವಾರಿಯಾದ ಶ್ರೀನಿವಾಸ್ ರವರು ಹಾಗೂ ಅನೇಕ ಸಾಹಿತಿಗಳು ಉಪಸ್ಥಿತರಿದ್ದರು. #pralhadjoshi
0
0
0
ಭಾರತೀಯ ಜನತಾ ಯುವ ಮೋರ್ಚಾ ಅಧ್ಯಕ್ಷರು, ಬೆಂಗಳೂರು ದಕ್ಷಿಣ ಸಂಸದರಾದ ಶ್ರೀ @Tejasvi_Surya ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. #HappyBirthday
1
0
2
ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರು, ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ @BYVijayendra ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. #Vijayendra #HappyBirthday
1
0
1