Dr_Yathindra_S Profile Banner
Dr Yathindra Siddaramaiah Profile
Dr Yathindra Siddaramaiah

@Dr_Yathindra_S

Followers
35K
Following
9K
Media
4K
Statuses
7K

Official Account | ಕನ್ನಡಿಗ |Believer in Equality & Social Justice | MLC | Former MLA-Varuna Constituency Mysuru (2018-2023) |

Mysore, India
Joined August 2019
Don't wanna be here? Send us removal request.
@Dr_Yathindra_S
Dr Yathindra Siddaramaiah
7 hours
ಸಿಕ್ ಧರ್ಮದ ಸಂಸ್ಥಾಪಕರಾದ ಗುರುನಾನಕ್ ಅವರ ಜಯಂತಿಯಂದು ನನ್ನ ಗೌರವ ನಮನಗಳನ್ನು ಸಲ್ಲಿಸುತ್ತೇನೆ. #ಗುರುನಾನಕ್
0
0
11
@Dr_Yathindra_S
Dr Yathindra Siddaramaiah
14 hours
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಮಾಜಿ ಸಚಿವರು, ಹಾಲಿ ಶಾಸಕರೂ ಆದ ಹೆಚ್.ವೈ.ಮೇಟಿ ಅವರ ನಿಧನ ವಾರ್ತೆಯು ನೋವನ್ನುಂಟುಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
0
4
14
@Dr_Yathindra_S
Dr Yathindra Siddaramaiah
2 days
ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಡಾ.ಹೆಚ್.ಸಿ.ಮಹದೇವಪ್ಪ, ನಗರಾಭಿವೃದ್ಧಿ ಸಚಿವರಾದ ಭೈರತಿ ಸುರೇಶ್, ಚಾಮರಾಜನಗರ ಸಂಸದರಾದ ಸುನಿಲ್ ಬೋಸ್, ಮಾಜಿ ಸಚಿವರೂ ಶಾಸಕರೂ ಆದ ತನ್ವೀರ್ ಸೇಠ್, ಜಿ.ಟಿ.ದೇವೇಗೌಡ ಸೇರಿ ಜಿಲ್ಲೆಯ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರುಗಳು, ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು. ೨/೨
0
0
5
@Dr_Yathindra_S
Dr Yathindra Siddaramaiah
2 days
ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಮೈಸೂರು ಮಹಾನಗರ ಪಾಲಿಕೆಯ ವಲಯ ಕಚೇರಿಯಲ್ಲಿ "ಗ್ರೇಟರ್ ಮೈಸೂರು ಸಮಗ್ರ ಅಭಿವೃದ್ಧಿ" ಕುರಿತು ನಡೆದ ಮೊದಲ ಸಭೆಯಲ್ಲಿ ಪಾಲ್ಗೊಳ್ಳಲಾಯಿತು. ೧/೨
2
4
24
@Dr_Yathindra_S
Dr Yathindra Siddaramaiah
2 days
ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಡಾ.ಹೆಚ್.ಸಿ.ಮಹದೇವಪ್ಪ ಸೇರಿದಂತೆ ಜಿಲ್ಲೆಯ ಶಾಸಕರು, ಅಧಿಕಾರಿಗಳು ಉಪಸ್ಥಿತರಿದ್ದರು. 2/2
0
0
6
@Dr_Yathindra_S
Dr Yathindra Siddaramaiah
2 days
ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನೂತನವಾಗಿ ಸ್ಥಾಪಿಸಿರುವ ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು ಅವರ ಪ್ರತಿಮೆಯನ್ನು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರ ಜತೆಗೂಡಿ ಅನಾವರಣಗೊಳಿಸಲಾಯಿತು. 1/2
4
3
20
@Dr_Yathindra_S
Dr Yathindra Siddaramaiah
4 days
ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. “ಸಿರಿಗನ್ನಡಂ ಗೆಲ್ಗೆ ಸಿರಿಗನ್ನಡಂ ಬಾಳ್ಗೆ” #ಕನ್ನಡರಾಜ್ಯೋತ್ಸವ
1
11
55
@Dr_Yathindra_S
Dr Yathindra Siddaramaiah
5 days
ಭಾರತದ ಮೊದಲ ಮಹಿಳಾ ಪ್ರಧಾನಿ, ಉಕ್ಕಿನ ಮಹಿಳೆ, ಭಾರತ ರತ್ನ ಶ್ರೀಮತಿ ಇಂದಿರಾ ಗಾಂಧಿ ಅವರ ಪುಣ್ಯಸ್ಮರಣೆಯಂದು ನನ್ನ ಗೌರವ ನಮನಗಳನ್ನು ಸಲ್ಲಿಸುತ್ತೇನೆ. #ಇಂದಿರಾಗಾಂಧಿ
0
5
23
@Dr_Yathindra_S
Dr Yathindra Siddaramaiah
5 days
ಭಾರತದ ಮೊದಲ ಉಪ ಪ್ರಧಾನಿ, ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮದಿನದಂದು ನನ್ನ ನಮನಗಳು. #ರಾಷ್ಟ್ರೀಯಏಕತಾದಿನ
0
2
15
@Dr_Yathindra_S
Dr Yathindra Siddaramaiah
7 days
ಕರ್ನಾಟಕ ರತ್ನ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪುಣ್ಯಸ್ಮರಣೆಯಂದು ನನ್ನ ಗೌರವ ನಮನಗಳು. #puneethrajkumar
0
3
15
@Dr_Yathindra_S
Dr Yathindra Siddaramaiah
8 days
3/3
0
1
5
@Dr_Yathindra_S
Dr Yathindra Siddaramaiah
8 days
ಈ ವೇಳೆ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಕೆ.ರಂಗಸ್ವಾಮಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ವಸತಿ ಶಾಲೆ ಮತ್ತು ಕಾಲೇಜಿನ ಹಲವರು ಹಾಜರಿದ್ದರು. 2/3
1
1
6
@Dr_Yathindra_S
Dr Yathindra Siddaramaiah
8 days
ವರುಣ ಕ್ಷೇತ್ರದ ಎಸ್.ಹೊಸಕೋಟೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜು ಆವರಣದಲ್ಲಿ ಇಂದು ಆಯೋಜಿಸಲಾಗಿದ್ದ, ಪ್ರತಿಭಾ ಪುರಸ್ಕಾರ ಹಾಗೂ 2024-25ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುನ್ನತ ದರ್ಜೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ವಿತರಣೆ ಕಾರ್ಯಕ್ರಮನ್ನು ಉದ್ಘಾಟಿಸಿ ಮಾತನಾಡಿದೆ. 1/2
1
4
17
@Dr_Yathindra_S
Dr Yathindra Siddaramaiah
9 days
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಡಾ.ಬಿ.ಜೆ ವಿಜಯ್ ಕುಮಾರ್, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಕೆ.ರಂಗಸ್ವಾಮಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಸಿ.ಬಸವರಾಜು ಸೇರಿದಂತೆ ಪಕ್ಷದ ಹಲವರು ಹಾಜರಿದ್ದರು. 2/2 #VoteChori
0
1
6
@Dr_Yathindra_S
Dr Yathindra Siddaramaiah
9 days
ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಗ್ರಾಮದಲ್ಲಿ ಇಂದು ಮತಗಳ್ಳತನದ ವಿರುದ್ಧ ಶ್ರೀ ರಾಹುಲ್ ಗಾಂಧಿಯವರು ಹಮ್ಮಿಕೊಂಡಿರುವ ಸಹಿ ಅಭಿಯಾನವನ್ನು ನಡೆಸಿ ಸಹಿಗಳನ್ನು ಪಡೆಯಲಾಯಿತು. 1/2
1
5
20
@Dr_Yathindra_S
Dr Yathindra Siddaramaiah
9 days
ಸಚಿವರಾದ ಶ್ರೀ ಡಾ.ಹೆಚ್.ಸಿ.ಮಹದೇವಪ್ಪ, ಶ್ರೀ ಈಶ್ವರ ಖಂಡ್ರೆ, ಮಂಡಳಿಯ ಅಧ್ಯಕ್ಷರಾದ ಶ್ರೀ ಪಿ.ಎಂ ನರೇಂದ್ರಸ್ವಾಮಿ, ಶಾಸಕರಾದ ಅನಿಲ್ ಚಿಕ್ಕಮಾದು, ಕೆ.ಹರೀಶಗೌಡ, ಎಂಎಲ್ಸಿ ಡಾ.ಕೆ.ಶಿವಕುಮಾರ್ ಮತ್ತಿತ್ತರರು ಉಪಸ್ಥಿತರಿದ್ದರು. 2/2
0
1
5
@Dr_Yathindra_S
Dr Yathindra Siddaramaiah
9 days
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಇಂದು ನಡೆದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಾಯಿತು. 1/2
1
1
10
@Dr_Yathindra_S
Dr Yathindra Siddaramaiah
10 days
ನಾಡು ಕಂಡ ಧೀಮಂತ ರಾಜಕಾರಣಿ, ಮಾಜಿ ಮುಖ್ಯಮಂತ್ರಿಗಳ���ದ ಎಸ್.ಬಂಗಾರಪ್ಪ ಅವರ ಜನ್ಮದಿನದಂದು ನನ್ನ ಗೌರವ ನಮನಗಳನ್ನು ಸಲ್ಲಿಸುತ್ತೇನೆ. #ಎಸ್_ಬಂಗಾರಪ್ಪ
3
7
40
@Dr_Yathindra_S
Dr Yathindra Siddaramaiah
11 days
ಶಾಸಕರಾದ ಶ್ರೀ ಡಿ.ರವಿಶಂಕರ್, ಡಾ.ವಾಸು, ಬಡಗಲಪುರ ನಾಗೇಂದ್ರ ಅವರನ್ನು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ೨/೨
0
0
6
@Dr_Yathindra_S
Dr Yathindra Siddaramaiah
11 days
ಜಾಗೃತ ಕರ್ನಾಟಕ ಇವರ ವತಿಯಿಂದ ಮೈಸೂರಿನಲ್ಲಿ ಇಂದು ‘ಕರ್ನಾಟಕ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ’ ಚಾರಿತ್ರಿಕ ಹಿನ್ನೆಲೆ, ಅನುಷ್ಠಾನದ ಸವಾಲುಗಳು ಮತ್ತು ನಮ್ಮ ಪಾತ್ರ ಎಂಬ ವಿಷಯದ ಕುರಿತು ಆಯೋಜಿಸಲಾಗಿದ್ದ ವಿಚಾರಗೋಷ್ಠಿಯಲ್ಲಿ ಭಾಗಿಯಾಗಿ ಮಾತನಾಡಿದೆ. ೧/೨
2
6
28