ಹುಬ್ಬಳ್ಳಿಯಲ್ಲಿ ನಡೆದಂತಹ ಕಾಂಗ್ರೆಸ್ ಪಕ್ಷದ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ, ಮಾತನಾಡಲಾಯಿತು.
ಈ ಸಂದರ್ಭದಲ್ಲಿ ಎ.ಐ.ಸಿ.ಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಶ್ರೀಮತಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ವೇಣುಗೋಪಾಲ್, ಪ್ರಸಾದ್ ಅಬ್ಬಯ್ಯ, ಅನಿಲ್ ಕುಮಾರ್ ಪಾಟೀಲ್, ಅಲ್ತಾಫ್ ಹಳ್ಳೂರ್, ಪ್ರಮುಖರು ಉಪಸ್ಥಿತರಿದ್ದರು.
#Hubballi