
Jagdish R Chandra
@JagdishRChandra
Followers
3K
Following
9K
Media
6K
Statuses
11K
ಜನಸ್ನೇಹಿ|State Executive Member, B'luru Central @BJYMKarnataka | Nationalist | Proud Son & Husband| Social Worker|Corona Warrior| Alumnus @Cardiffmet Do Right!
Joined March 2016
ಪ್ರಧಾನಿ ಶ್ರೀ @narendramodi ಅವರ ಆಶಯದಂತೆ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬಿಜೆಪಿ ಹಮ್ಮಿಕೊಂಡಿರುವ ಹರ್ ಘರ್ ತಿರಂಗಾ ಅಭಿಯಾನದ ಭಾಗವಾಗಿ ನಮ್ಮ ನಿವಾಸದಲ್ಲಿ ತ್ರಿವರ್ಣ ಧ್ವಜ ಹಾರಿಸಲಾಯಿತು. ಎಲ್ಲರಿಗೂ 79ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. #IndependenceDay #HarGharTiranga
0
0
1
ಬ್ರಿಟೀಷರ ವಿರುದ್ಧ ಸಮರ ಸಾರಿದ ಕರುನಾಡಿನ ಧೀರ ಯೋಧ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಜನ್ಮದಿನದಂದು ಶತ ಶತ ನಮನಗಳು. #SangolliRayanna #ಸಂಗೊಳ್ಳಿರಾಯಣ್ಣ
0
0
0
RT @RitamAppKannada: ಆರ್ಎಸ್ಎಸ್ನ 100 ವರ್ಷಗಳ ಪಯಣದ ಬಗ್ಗೆ ದೇಶ ಹೆಮ್ಮೆಪಡುತ್ತದೆ - ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ. ತಾಯಿ ಭಾರತಿಗೆ ಸೇವೆ ಸಲ್ಲಿ….
0
8
0
RT @narendramodi: Wishing everyone a very happy Independence Day. May this day inspire us to keep working even harder to realise the dreams….
0
15K
0
RT @BJP4India: From sabotaging Ambedkar to rigging Kashmir, Congress wrote the manual on election fraud. And now they’re lecturing the nati….
0
225
0
ಲಕ್ಷಾಂತರ ಸಹೋದರಿಯರು ಮತ್ತು ಸಹೋದರರು ಸ್ಥಳಾಂತರಗೊಂಡು, ಅನೇಕರು ತಮ್ಮ ಜೀವವನ್ನು ಕಳೆದುಕೊಂಡ ದೇಶ ವಿಭಜನೆಯ ನೋವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ನಮ್ಮ ಜನರ ಹೋರಾಟ ಮತ್ತು ತ್ಯಾಗವನ್ನು ಸ್ಮರಿಸೋಣ. #PartitionHorrorsRemembranceDay
0
0
0
ಆಗಸ್ಟ್ 13 ರಿಂದ 15 ರ ವರೆಗೆ ನಡೆಯಲಿರುವ ಹರ್ ಘರ್ ತಿರಂಗಾ ಅಭಿಯಾನದಲ್ಲಿ ಪಾಲ್ಗೊಳ್ಳೋಣ. ತ್ರಿವರ್ಣದೊಂದಿಗೆ ಸೆಲ್ಫಿ ತೆಗೆದುಕೊಂಡು SARAL ಆ್ಯಪ್ ಮತ್ತು ನಲ್ಲಿ ಅಪ್ಲೋಡ್ ಮಾಡೋಣ. #HarGharTiranga #SelfieWithTiranga
0
0
0
ಮನೆ ಮನೆಯಲ್ಲೂ ತ್ರಿವರ್ಣ ಧ್ವಜ 🇮🇳. ಆಗಸ್ಟ್ 13 ರಿಂದ 15 ರ ವರೆಗೆ ಹರ್ ಘರ್ ತಿರಂಗಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಈ ಮಹತ್ವದ ಅಭಿಯಾನವನ್ನು ಯಶಸ್ವಿಗೊಳಿಸೋಣ. #HarGharTiranga #SelfieWithTiranga
1
0
0
ಸತ್ಯ ಹೇಳಿದ ಸಚಿವರಿಗೆ ಗೇಟ್ ಪಾಸ್ . ರಾಹುಲ್ ಗಾಂಧಿಯ ಸುಳ್ಳಿಗಾಗಿ ಹಿರಿಯ ಕಾಂಗ್ರೆಸ್ ನಾಯಕನ ತಲೆದಂಡ. #CongressLies.#LoserCongress
0
0
0
ಕರುನಾಡಿನಲ್ಲಿ ಪ್ರಧಾನಿ ಮೋದಿ ! . ✅ ಮೂರು ವಂದೇ ಭಾರತ್ ರೈಲುಗಳಿಗೆ ಚಾಲನೆ .✅ ಹಳದಿ ಮಾರ್ಗದ ಮೆಟ್ರೋಗೆ ಚಾಲನೆ.✅ ಮೆಟ್ರೋ 3 ನೇ ಹಂತದ ಯೋಜನೆಗೆ ಶಂಕುಸ್ಥಾಪನೆ. #PMModiInKarnataka #ViksitBharat
0
0
0
RT @BJP4Karnataka: Live : ಬೆಂಗಳೂರಿನ ಕೆಆರ್ಎಸ್ ರೈಲ್ವೆ ಸ್ಟೇಷನ್ನಲ್ಲಿ ಪ್ರಧಾನಿ ಶ್ರೀ @narendramodi ಅವರಿಂದ ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ. #Ka….
0
5
0
ಕರ್ನಾಟಕದ ಕಲ್ಯಾಣಕ್ಕೆ ಮಹೋನ್ನತ ಕೊಡುಗೆಗಳನ್ನು ನೀಡಿ, ಕರ್ನಾಟಕದ ಅಭಿವೃದ್ಧಿಗೆ ಹೊಸ ಭಾಷ್ಯ ಬರೆದ ಪ್ರಧಾನಿ ಶ್ರೀ @narendramodi ಅವರಿಗೆ ಸಮಸ್ತ ಕನ್ನಡಿಗರ ಪರವಾಗಿ ಕರ್ನಾಟಕಕ್ಕೆ ಹಾರ್ದಿಕ ಸ್ವಾಗತ. #PMModiInKarnataka
0
0
2
ರಾಜ್ಯಕ್ಕೆ ಆಗಮಿಸುತ್ತಿರುವ ನಮ್ಮೆಲ್ಲರ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೆ ಆದರದ ಸ್ವಾಗತ. #PMModiInKarnataka
0
0
5
ಮಕ್ಕಳೊಂದಿಗೆ ರಾಖಿ ಹಬ್ಬ ಆಚರಿಸಿದ ಪ್ರಧಾನಿ ಮೋದಿ. ನವದೆಹಲಿಯ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೆ ರಕ್ಷಾಬಂಧನದ ಪ್ರಯುಕ್ತ ರಾಖಿ ಕಟ್ಟಿದರು. #rakshabandhan
0
0
11
RT @narendramodi: ನಾಳೆ, ಆಗಸ್ಟ್ 10 ರಂದು ಬೆಂಗಳೂರಿನ ಜನರೊಂದಿಗೆ ಇರಲು ಎದುರು ನೋಡುತ್ತಿದ್ದೇನೆ. ಸಂಪರ್ಕವನ್ನು ಸುಧಾರಿಸುವ ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈ….
0
2K
0
ಸಹೋದರ-ಸಹೋದರಿಯ ಬಾಂಧವ್ಯದ ಸಂಕೇತವಾಗಿರುವ, ಭಾತೃತ್ವದ ಸಂಭ್ರಮಾಚರಣೆಯಾಗಿರುವ ರಕ್ಷಾ ಬಂಧನ ಹಬ್ಬದ ಶುಭಾಶಯಗಳು. #rakshabandhan
0
0
0