ಕಾಂಗ್ರೆಸಿಗರಿಗೆ, ಅದರಲ್ಲೂ ಡೂಪ್ಲಿಕೇಟ್ ಸಿಎಂ
@DKShivakumar
ಅವರಿಗೆ ಸೋಲಿನ ಭೀತಿ ಎಷ್ಟರಮಟ್ಟಿಗೆ ಕಾಡುತ್ತಿದೆ ಎಂದರೆ, ಯುವ ಕಾಂಗ್ರೆಸ್ ಕಾರ್ಯಕರ್ತರಿಗೇ ಕಾಂಗ್ರೆಸ್ ಶಾಲು ಹಾಕಿ, ಅವರನ್ನು ಜೆಡಿಎಸ್ ಕಾರ್ಯಕರ್ತರು ಎಂದು ಬಿಂಬಿಸಿ, ಅವರೆಲ್ಲ ಕಾಂಗ್ರೆಸ್ ಸೇರಿದ್ದಾರೆ ಎಂದು ಪ್ರಚಾರ ಪಡೆಯುತ್ತಿದ್ದಾರೆ.
ಸೋಲಿನ ಭೀತಿ, ಹತಾಶೆ ಎಂತೆಂತಹ…