ಸಂಕಷ್ಟದಲ್ಲಿರುವ ಸವಿತಾ ಸಮಾಜ, ಕೃಷಿ ಕಾರ್ಮಿಕರು, ಕಮ್ಮಾರರು, ಹಮಾಲಿಗಳು, ಚಮ್ಮಾರರು, ಕುಂಬಾರರು, ಮೀನುಗಾರರು, ಬೀಡಿ ಕಟ್ಟುವವರು, ಬೀದಿಬದಿ ವ್ಯಾಪಾರಿಗಳು, ಆಟೋ-ಟ್ಯಾಕ್ಸಿ ಚಾಲಕರು ಸೇರಿದಂತೆ ಅನೇಕ ವೃತ್ತಿಪರ ಅಸಂಘಟಿತ ಕಾರ್ಮಿಕರಿಗೆ ತಿಂಗಳಿಗೆ ₹10,000 ಪರಿಹಾರ ಕೊಡುವಂತೆ ಸಿಎಂ
@BSYBJP
ಅವರಿಗೆ ಮನವಿ ಮಾಡಿದ್ದೆವು.
-
@DKShivakumar