MandyaPolice Profile Banner
SP Mandya Profile
SP Mandya

@MandyaPolice

Followers
7K
Following
3K
Media
2K
Statuses
5K

This is the official Twitter account of Superintendent of Police, Mandya District.

Joined October 2015
Don't wanna be here? Send us removal request.
@MandyaPolice
SP Mandya
5 hours
ಶಾಂತಿ ಸಭೆ ನಡೆಸಲಾಯಿತು, ಸಭೆಯಲ್ಲಿ ಮಾನ್ಯ ಜಿಲ್ಲಾ ಪಂಚಾಯತ್ ಸಿಇಒ ರವರು ಹಾಗು ಅಧಿಕಾರಿಗಳು ಹಾಜರಿದ್ದರು.
0
0
0
@MandyaPolice
SP Mandya
5 hours
ಈ ದಿನ ಮಂಡ್ಯ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರ ನೇತೃತ್ವದಲ್ಲಿ ಮುಂಬರುವ ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಸಂಬಂಧ ಜಿಲ್ಲೆಯ ವಿವಿಧ ಕೋಮಿನ ಮುಖಂಡರುಗಳನ್ನು ಕರೆಯಿಸಿ ಹಬ್ಬವನ್ನು ಶಾಂತಿ ಸೌಹಾರ್ದತೆಯಿಂದ ಆಚರಣೆ ಮಾಡುವಂತೆ
Tweet media one
Tweet media two
Tweet media three
Tweet media four
1
0
4
@MandyaPolice
SP Mandya
10 hours
ಮಾನ್ಯ ಪೊಲೀಸ್ ಅಧೀಕ್ಷಕರಾದ ಶ್ರೀ ಮಲ್ಲಿಕಾರ್ಜುನ ಬಾಲದಂಡಿ,ಐಪಿಎಸ್ ರವರು ರಾತ್ರಿ ಗಸ್ತು ನಡೆಸಿ,ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿಬೀಟ್ ಪುಸ್ತಕಗಳನ್ನು ಪರಿಶೀಲಿಸಿ ರಾತ್ರಿ ಗಸ್ತು ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಅನುಮಾನಾಸ್ಪದ ವ್ಯಕ್ತಿಗಳು,ವಾಹನಗಳು ಹಾಗೂ ಇತರ ಚಟುವಟಿಕೆಗಳ ಮೇಲೆ ಸೂಕ್ತ ನಿಗಾವಹಿಸುವಂತೆ ಸಲಹೆಸೂಚನೆಗಳನ್ನು ನೀಡಿರುತ್ತಾರೆ
Tweet media one
Tweet media two
Tweet media three
Tweet media four
0
0
1
@MandyaPolice
SP Mandya
11 hours
ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಮಲ್ಲಿಕಾರ್ಜುನ ಬಾಲದಂಡಿ ಐಪಿಎಸ್ ರವರು ಹಾಗೂ ಸಂಭಂದಪಟ್ಟ ಪೊಲೀಸ್ ಅಧಿಕಾರಿಗಳು ಹಾಜರಿದ್ದರು.
0
0
0
@MandyaPolice
SP Mandya
11 hours
ಮಾನ್ಯ ಡಾ. ಶ್ರೀ ಎಂ.ಬಿ. ಬೋರಲಿಂಗಯ್ಯ ಐಪಿಎಸ್, ಡಿಐಜಿಪಿ ದಕ್ಷಿಣ ವಲಯರವರು ಜಿಲ್ಲಾ ಪೊಲೀಸ್ ಕಛೇರಿ ಸಭಾಂಗಣದಲ್ಲಿ ಕಿರುಗಾವಲುವಿನ ಜ್ಯುವೆಲ್ಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಭೆ ನಡೆಸಿ ಪ್ರಕರಣದ ತನಿಖೆ ಮತ್ತು ಆರೋಪಿಗಳ ಪತ್ತೆ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಿರುತ್ತಾರೆ, ಈ ಸಂದರ್ಭದಲ್ಲಿ
Tweet media one
Tweet media two
Tweet media three
Tweet media four
1
0
7
@MandyaPolice
SP Mandya
11 hours
Tweet media one
0
99
0
@MandyaPolice
SP Mandya
11 hours
ಮಾನ್ಯ ಪೊಲೀಸ್‌ ಅಧೀಕ್ಷಕರಾದ ಶ್ರೀ ಮಲ್ಲಿಕಾರ್ಜುನ ಬಾಲದಂಡಿ ಐಪಿಎಸ್‌ ರವರು ಕಿರುಗಾವಲುವಿನ ಜ್ಯುವೆಲ್ಲರಿ ಶಾಪ್ ನಲ್ಲಿ ಕಳ್ಳತನ ಹಾಗೂ ಕೊಲೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕೃತ್ಯದ ಬಗ್ಗೆ ಮಾಹಿತಿ ಪಡೆದು ತನಿಖಾಧಿಕಾರಿಗೆ ಪ್ರಕರಣದ ತನಿಖೆ ಮತ್ತು ಆರೋಪಿಗಳ ಪತ್ತೆ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿರುತ್ತಾರೆ.
Tweet media one
Tweet media two
Tweet media three
Tweet media four
0
0
1
@MandyaPolice
SP Mandya
2 days
ಸೂಕ್ತ ತಿಳುವಳಿಕೆಯೊಂದಿಗೆ ಶಾಂತಿಸಭೆ ನಡೆಸಲಾಗಿರುತ್ತದೆ.
Tweet media one
Tweet media two
Tweet media three
Tweet media four
0
0
2
@MandyaPolice
SP Mandya
2 days
ಮಂಡ್ಯ ಜಿಲ್ಲೆಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗೌರಿ-ಗಣೇಶ & ಈದ್ ಮಿಲಾದ್ ಹಬ್ಬದ ಪ್ರಯುಕ್ತ ಗ್ರಾಮಗಳ ಮುಖ್ಯಸ್ಥರು, ಎರಡೂ ಸಮಾಜದ ಮುಖಂಡರನ್ನು ಕರೆಯಿಸಿ ಸರ್ಕಾರದ ಮಾರ್ಗಸೂಚಿಗಳನ್ವಯ, ಶಾಂತಿ ಹಾಗೂ ಸೌಹಾರ್ದತೆಯಿಂದ ಹಬ್ಬಗಳ ಆಚರಣೆ ಮಾಡುವಂತೆ
Tweet media one
Tweet media two
Tweet media three
Tweet media four
1
0
5
@MandyaPolice
SP Mandya
3 days
ಮಾನ್ಯ ಸಿಇಓ ರವರು, ಅನೇಕ ಗಣ್ಯರು, ಅಧಿಕಾರಿಗಳು ಭಾಗವಹಿಸಿದ್ದರು.
Tweet media one
Tweet media two
0
0
0
@MandyaPolice
SP Mandya
3 days
ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ��ಿಲ್ಲಾಡಳಿತದ ವತಿಯಿಂದ ನಡೆದ 79 ನೇ ಸ್ವಾತಂತ್ರ್ಯ ದಿನಾಚರಣೆಯ ದ್ವಜಾರೋಹಣವನ್ನು ಮಾನ್ಯ ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎನ್.ಚಲುವರಾಯಸ್ವಾಮಿ ರವರು ನೆರವೇರಿಸಿದರು, ಕಾರ್ಯಕ್ರಮದಲ್ಲಿ , ಮಾನ್ಯ ಶಾಸಕರು, ಮಾನ್ಯ ಜಿಲ್ಲಾಧಿಕಾರಿಗಳು, ಮಾನ್ಯ ಪೊಲೀಸ್ ಅಧೀಕ್ಷಕರು,
Tweet media one
Tweet media two
Tweet media three
Tweet media four
1
0
3
@MandyaPolice
SP Mandya
3 days
ಮಂಡ್ಯ ನಗರದ ಎಲ್ಲಾ ಪೊಲೀಸ್ ಅಧಿಕಾರಿಗಳು ಹಾಗೂ ಕಛೇರಿಯ ಅಧಿಕಾರಿ ಸಿಬ್ಬಂದಿಗಳು ಭಾಗವಹಿಸಿದ್ದರು.
Tweet media one
Tweet media two
0
0
1
@MandyaPolice
SP Mandya
3 days
ಮಾನ್ಯ ಪೊಲೀಸ್ ಅಧೀಕ್ಷಕರಾದ ಶ್ರೀ ಮಲ್ಲಿಕಾರ್ಜುನ ಬಲಾದಂಡಿ ಐಪಿಎಸ್ ರವರು ಮಂಡ್ಯ ಜಿಲ್ಲಾ ಪೊಲೀಸ್ ಕಛೇರಿಯ ಅವರಣದಲ್ಲಿಂದು 79 ನೇ ಸ್ವಾತಂತ್ರ್ಯ ದಿನಾಚರಣೆಯ ದ್ವಜಾರೋಹಣವನ್ನು ನೆರವೇರಿಸಿದರು, ಕಾರ್ಯಕ್ರಮದಲ್ಲಿ ಮಾನ್ಯ ಅಪರ ಪೊಲೀಸ್ ಅಧೀಕ್ಷಕರುಗಳಾದ ಶ್ರೀ ತಿಮ್ಮಯ ಸಿ. ಈ ರವರು, ಶ್ರೀ ಗಂಗಾಧರಸ್ವಾಮಿ ಎಸ್.ಈ ರವರು,
Tweet media one
Tweet media two
Tweet media three
Tweet media four
1
0
6
@MandyaPolice
SP Mandya
3 days
Tweet media one
Tweet media two
Tweet media three
0
72
0
@MandyaPolice
SP Mandya
4 days
Tweet media one
0
112
0
@MandyaPolice
SP Mandya
4 days
ನಾಡಿನ ಸಮಸ್ತ ಜನತೆಗೆ ಮಂಡ್ಯ ಜಿಲ್ಲಾ ಪೊಲೀಸ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು
Tweet media one
0
1
9
@MandyaPolice
SP Mandya
4 days
ಈ ದಿನ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಸ್ನಾತಕೋತ್ತರ ಕೇಂದ್ರದಲ್ಲಿ ಸೈಬರ್ ಅಪರಾಧ ತಡೆಗಟ್ಟುವ ಬಗ್ಗೆ ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು, ಕಾರ್ಯಕ್ರಮದಲ್ಲಿ ಸೈಬರ್ ಅಪರಾಧ ಪೊಲೀಸ್ ಠಾಣೆಯ ನಿರೀಕ್ಷಕರು ವಿದ್ಯಾರ್ಥಿಗಳಿಗೆ ಸೈಬರ್ ಅಪರಾಧಗಳ ಕುರಿತು ಜಾಗೃತಿ ಮೂಡಿಸಿದರು.
Tweet media one
Tweet media two
Tweet media three
0
0
4
@MandyaPolice
SP Mandya
4 days
ಸಾಮಾಜಿಕ ಜಾಲತಾಣ ನಿಗಾವಣೆ ಕುರಿತಂತೆ ಈ ದಿನ ಪ್ರಜಾವಾಣಿ ಪತ್ರಿಕೆಯಲ್ಲಿ ಪ್ರಕಟವಾಗಿರುವ ಪತ್ರಿಕಾ ವರದಿ. ಸಾಮಾಜಿಕ ಜಾಲತಾಣಗಳಲ್ಲಿ ಸಮಾಜದ ಸ್ವಾಸ್ಥ್ಯ ಹಾಳು ಮಾಡುವಂತಹ ಯಾವುದೇ ರೀತಿಯ ಪೋಸ್ಟ್ ಗಳು,ಕಾಮೆಂಟುಗಳು ಹಾಗೂ ಸುಳ್ಳು ಸುದ್ದಿ ಹರಡುವವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.ಸಾಮಾಜಿಕ ಜಾಲತಾಣಗಳ ಬಳಕೆಯಲ್ಲಿ ಇರಲಿ ಎಚ್ಚರ
Tweet media one
Tweet media two
0
0
4
@MandyaPolice
SP Mandya
5 days
ಇಂದು ಮಾನ್ಯ ಮುಖ್ಯಮಂತ್ರಿ,ಮಾನ್ಯ ಉಪ ಮುಖ್ಯಮಂತ್ರಿ, ಸರ್ಕಾರ ಹಾಗೂ ಕುರುಬ ಸಮುದಾಯದ ವಿರುದ್ಧ ಅವಹೇಳನಕಾರಿ ಮತ್ತು ಅವಾಚ್ಯ ಪದಗಳಿಂದ ಮಾತನಾಡಿರುವವರ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ ಹಾಗೂ ಬಸರಾಳು ಬಂದ್ ಗೆ ಯಾವುದೇ ಅಹಿತಕರ ಘಟನೆ ಜರುಗದಂತೆ ಸೂಕ್ತ ಪೋಲಿಸ್ ಬಂದೋಬಸ್ತ್ ಮಾಡಲಾಗಿತ್ತು.
Tweet media one
Tweet media two
Tweet media three
0
0
0
@MandyaPolice
SP Mandya
5 days
ವಿದ್ಯಾರ್ಥಿಗಳು ನಶಾ ಮುಕ್ತ ಸಮಾಜ ನಿರ್ಮಾಣಕ್ಕೆ ಬದ್ಧರಾಗುವಂತೆ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.
0
0
0