S_PrakashPatil Profile Banner
Dr. Sharan Prakash Patil Profile
Dr. Sharan Prakash Patil

@S_PrakashPatil

Followers
6K
Following
581
Media
2K
Statuses
3K

Congressman, MLA for Sedam, Kalburgi Minister of Medical Education & Skill Development , Entrepreneurship and Livelihood Department - Government of Karnataka

Sedam
Joined November 2017
Don't wanna be here? Send us removal request.
@S_PrakashPatil
Dr. Sharan Prakash Patil
23 hours
ರಾಜ್ಯದಲ್ಲಿ ಬಿತ್ತನೆ ಕಾರ್ಯ ಆರಂಭವಾಗಿದ್ದು, ರೈತರ ಅವಶ್ಯಕತೆಯನ್ನು ಬಂಡವಾಳ ಮಾಡಿಕೊಂಡು ರಸಗೊಬ್ಬರದ ಕೃತಕ ಅಭಾವ ಸೃಷ್ಟಿಸುವುದು ಮತ್ತು ಹೆಚ್ಚಿನ ದರದಲ್ಲಿ‌ ಮಾರಾಟ ಮಾಡುವುದು ಕಂಡು ಬಂದಲ್ಲಿ ಅವರ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ. ಕಡ್ಡಾಯವಾಗಿ ಎಲ್ಲಾ ಅಂಗಡಿಗಳಲ್ಲಿ ರಸಗೊಬ್ಬರಗಳ ದರಪಟ್ಟಿ ಪ್ರದರ್ಶಿಸಬೇಕು. ಇಲ್ಲದಿದ್ದರೆ ಅಂತವರ
Tweet media one
0
0
4
@S_PrakashPatil
Dr. Sharan Prakash Patil
1 day
ಇಂದು ವಿಕಾಸಸೌಧದ ನನ್ನ ಕಚೇರಿಯಲ್ಲಿ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸಾರ್ವಜನಿಕರ ಅಹವಾಲು ಸ್ವೀಕರಿಸಿದೆ. ಜನರ ಕುಂದುಕೊರತೆಗಳನ್ನು ಆಲಿಸಿ ಕೆಲವೊಂದನ್ನು ಸ್ಥಳದಲ್ಲಿಯೇ ಪರಿಹರಿಸಲು ಪ್ರಯತ್ನಿಸಿದೆ. ಸಾರ್ವಜನಿಕರ ಸಮಸ್ಯೆಗಳನ್ನು ಶೀಘ್ರದಲ್ಲಿ ಪರಿಹರಿಸಲು ನನ್ನ ಪ್ರಾಮಾಣಿಕ ಪ್ರಯತ್ನ ಜಾರಿಯಲ್ಲಿರಲಿದೆ. ಜನತೆಯ ಹಿತ ಕಾಪಾಡುವಲ್ಲಿ ನಮ್ಮ
Tweet media one
Tweet media two
Tweet media three
Tweet media four
1
2
26
@S_PrakashPatil
Dr. Sharan Prakash Patil
1 day
ಇಂದು ಬೆಂಗಳೂರಿನಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @siddaramaiah ಅವರ ನೇತೃತ್ವದಲ್ಲಿ ನಡೆದ ಕಲಬುರಗಿ ಜಿಲ್ಲೆಯ ಶಾಸಕರ ಸಭೆಯಲ್ಲಿ ಭಾಗಿಯಾದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ, ವಿವಿಧ ಇಲಾಖೆಗಳಡಿಯಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳು ಹಾಗೂ ಜಿಲ್ಲೆಯ ಹಲವು ವಿದ್ಯಮಾನಗಳ ಕುರಿತು ಮುಖ್ಯಮಂತ್ರಿಗಳು ಮಾಹಿತಿ ಪಡೆದರು. ಕಾಂಗ್ರೆಸ್
Tweet media one
Tweet media two
Tweet media three
Tweet media four
0
0
13
@S_PrakashPatil
Dr. Sharan Prakash Patil
2 days
ಇಂದು ಕಲಬುರಗಿ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕಲಬುರಗಿ ಉಸ್ತುವಾರಿ ಸಚಿವರಾದ ಶ್ರೀ @PriyankKharge ಅವರ ಜೊತೆಗೂಡಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಲಾಯಿತು. ಸಭೆಯಲ್ಲಿ ಕಲಬುರಗಿ ಜಿಲ್ಲೆಯ ಶಾಂತಿ ಸುವ್ಯವಸ್ಥೆ ಹಾಗೂ ಇನ್ನಿತರ ವಿಷಯಗಳ ಕುರಿತು ಮಹತ್ವದ ಚರ್ಚೆ ಜರುಗಿತು. ಈ ಸಂದರ್ಭದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು
Tweet media one
Tweet media two
Tweet media three
0
0
11
@S_PrakashPatil
Dr. Sharan Prakash Patil
2 days
ಅನಾರೋಗ್ಯದಿಂದ ಕಲಬುರಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಶ್ರೀ ಶರಣಬಸವೇಶ್ವರ ಮಹಾದಾಸೋಹ ಸಂಸ್ಥಾನದ 8ನೇ ಪೀಠಾಧಿಪತಿಗಳಾದ ಡಾ. ಶರಣಬಸವಪ್ಪ ಅಪ್ಪ ಅವರನ್ನು ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದೆ. ಕಲಬುರಗಿ ನಗರದಲ್ಲಿ ಬೃಹತ್ ವಿದ್ಯಾಸಂಸ್ಥೆ ನಿರ್ಮಿಸಿ ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ
Tweet media one
Tweet media two
Tweet media three
0
9
79
@S_PrakashPatil
Dr. Sharan Prakash Patil
2 days
ಹಬ್ಬಗಳ ಸಂಭ್ರಮವನ್ನು ಹೊತ್ತು ತಂದ ನಾಗರ ಪಂಚಮಿಯಂದು ಪರಶಿವನ ಆಶೀರ್ವಾದ ಸದಾ ನಿಮ್ಮ ಮೇಲಿರಲಿ. ನಿಮ್ಮ ಬದುಕಿನಲ್ಲಿ ಆರೋಗ್ಯ, ಸಂಪತ್ತು, ಸಮೃದ್ಧಿ ವೃದ್ಧಿಸಲಿ. ನಾಡಿನ ಸಮಸ್ತ ಜನತೆಗೆ ನಾಗರ ಪಂಚಮಿ ಹಬ್ಬದ ಹಾರ್ದಿಕ ಶುಭಾಶಯಗಳು.
Tweet media one
0
1
6
@S_PrakashPatil
Dr. Sharan Prakash Patil
3 days
ನಮ್ಮ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಶಕ್ತಿ ಯೋಜನೆಯು ನಾಡಿನ ಎಲ್ಲಾ ವರ್ಗದ ಮಹಿಳೆಯರಿಗೆ ಸಮಾನ ಉದ್ಯೋಗಾವಕಾಶಗಳು ದೊರೆಯುವಂತೆ ಮಾಡುತ್ತಿದೆ. ನಮ್ಮ ಈ ಗ್ಯಾರಂಟಿ ನಡೆಯು ನಗರ ಮತ್ತು ಗ್ರಾಮೀಣ ಭಾಗದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಹಕಾರಿಯಾಗಿದೆ ಎಂಬುದನ್ನು ಸಸ್ಟೈನೇಬಲ್ ಮೊಬಿಲಿಟಿ ನೆಟ್‌ವರ್ಕ್ ಮತ್ತು ನಿಕೋರ್ ಅಸೋಸಿಯೇಟ್ಸ್ ಸಂಸ್ಥೆಗಳ
Tweet media one
0
1
3
@S_PrakashPatil
Dr. Sharan Prakash Patil
3 days
ಹೆಚ್ಚುತ್ತಿರುವ ಹೆಪಟೈಟಿಸ್‌ ರೋಗದ ಕುರಿತು ಸಾರ್ವಜನಿಕರಲ್ಲಿ ನಿರ್ಲಕ್ಷ್ಯ ಭಾವನೆಯಿದೆ. ನಿರ್ಲಕ್ಷ್ಯ ವಹಿಸಿದರೆ ಅಪಾಯಕಾರಿ ಯಕೃತ್ತಿನ ಕ್ಯಾನ್ಸರ್‌ಗೆ ಕಾರಣವಾಗುವ ಈ ಕಾಯಿಲೆ ಕುರಿತು ವಿಶೇಷ ಅರಿವು ಅತ್ಯಗತ್ಯ. ಈ ಹಿನ್ನೆಲೆಯಲ್ಲಿ ಪ್ರತಿ ವರ್ಷ ಜುಲೈ 28ರಂದು ವಿಶ್ವ ಹೆಪಟೈಟಿಸ್‌ ದಿನವನ್ನು ಆಚರಿಸಿ, ಜನರಲ್ಲಿ ಜಾಗೃತಿ ಮೂಡಿಸಲಾಗುತ್ತದೆ.
Tweet media one
0
1
5
@S_PrakashPatil
Dr. Sharan Prakash Patil
4 days
ಇಂದು ಲಿಂಗಸೂರಿನಲ್ಲಿ ರಾಯಚೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿದ ಪತ್ರಿಕಾ ದಿನಾಚರಣೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದೆ. ಪತ್ರಿಕೋದ್ಯಮ ಜಾಗತೀಕರಣದಲ್ಲಿ ಡಿಜಿಟಲ್ ರೂಪ ಕಂಡಿದೆ. ಆದರೂ ಜನರು ಪತ್ರಿಕೆಗಳ ಮೇಲೆ ಇನ್ನು ವಿಶ್ವಾಸ ಇಟ್ಟಿದ್ದಾರೆ. ಸುದ್ದಿಗಳ ಒತ್ತಡದ ನಡುವೆ ಜೀವಿಸುವ
Tweet media one
Tweet media two
Tweet media three
Tweet media four
0
4
17
@S_PrakashPatil
Dr. Sharan Prakash Patil
4 days
ದೇಶ ಕಂಡ ಅತ್ಯಂತ ಚತುರ ರಾಜಕಾರಣಿಗಳಲ್ಲಿ ಒಬ್ಬರಾಗಿ ಅಜಾತಶತ್ರು ಎಂದು ಹೆಸರು ಪಡೆದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಧರಂ ಸಿಂಗ್ ಅವರ ಪುಣ್ಯಸ್ಮರಣೆಯಂದು ನನ್ನ ಗೌರವ ವಂದನೆಗಳು. ಶ್ರೀ ಧರಂ ಸಿಂಗ್ ಅವರ ಸಾಮಾಜಿಕ ಕಾಳಜಿ ಮತ್ತು ಜನಪರ ಕೆಲಸಗಳು ನಮಗೆ ಸದಾ ಪ್ರೇರಣೆ.
Tweet media one
2
4
23
@S_PrakashPatil
Dr. Sharan Prakash Patil
4 days
ಕ್ಷಿಪಣಿ ತಂತ್ರಜ್ಞಾನದ ಮೂಲಕ ದೇಶದ ಕೀರ್ತಿಯನ್ನು ವಿಶ್ವದಾದ್ಯಂತ ಪಸರಿಸಿದ ಹೆಮ್ಮೆಯ ವಿಜ್ಞಾನಿಗಳು, ಮಾಜಿ ರಾಷ್ಟ್ರಪತಿಗಳಾದ ಭಾರತರತ್ನ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಅವರ ಪುಣ್ಯಸ್ಮರಣೆಯಂದು ಮಹಾನ್ ಚೇತನಕ್ಕೆ ಗೌರವ ವಂದನೆಗಳು.
Tweet media one
0
1
8
@S_PrakashPatil
Dr. Sharan Prakash Patil
5 days
ಐತಿಹಾಸಿಕ ಕಾರ್ಗಿಲ್ ಯುದ್ಧದಲ್ಲಿ ದೇಶದ ವಿಜಯ ಪತಾಕೆ ಹಾರಿಸಿದ ನಮ್ಮ ಸೇನಾಪಡೆಗಳಿಗೆ ನಾವು ಸದಾಕಾಲ ಚಿರಋಣಿಯಾಗಿರುತ್ತೇವೆ. ಇದರ ಜೊತೆಗೆ ಯೋಧರ ತ್ಯಾಗ, ಬಲಿದಾನವನ್ನು ಸ್ಮರಿಸುತ್ತಾ ಹುತಾತ್ಮ ಯೋಧರಿಗೆ ಗೌರವಪೂರ್ವಕ ನಮನಗಳನ್ನು ಸಲ್ಲಿಸೋಣ.
Tweet media one
1
0
9
@S_PrakashPatil
Dr. Sharan Prakash Patil
7 days
RT @KarnatakaVarthe: ಶಿವಮೊಗ್ಗ ಜಿಲ್ಲೆ ಅತ್ಯುತ್ತಮ ರಸ್ತೆ, ರೈಲು ಮತ್ತು ವಾಯುಮಾರ್ಗ ಸೌಲಭ್ಯ ಹೊಂದಿದೆ. ಇಲ್ಲಿನ ಸಿಮ್ಸ್‌ ಮತ್ತು ಮೆಗ್ಗಾನ್‌ ಆಸ್ಪತ್ರೆಗಳಲ್ಲಿ ವಿ….
0
3
0
@S_PrakashPatil
Dr. Sharan Prakash Patil
8 days
ಶೈಕ್ಷಣಿಕ ಮತ್ತು ಕೈಗಾರಿಕಾ ಪ್ರತಿನಿಧಿಗಳೊಂದಿಗೆ ಇಂದು ವಿಕಾಸಸೌಧದಲ್ಲಿ ಮಹತ್ವದ ಸಭೆ ನಡೆಸಿದೆ. ಸಭೆಯಲ್ಲಿ ಐಟಿಐ ವಿದ್ಯಾರ್ಥಿಗಳಿಗೆ ಬಜಾಜ್ ಮ್ಯಾನೇಜ್ಮೆಂಟ್ ಸಿಸ್ಟಮ್ (ಬಿಎಂಎಸ್) ಅನ್ನು ಅಳವಡಿಸಿಕೊಳ್ಳುವ ಪ್ರಸ್ತಾಪದ ಕುರಿತು ಪ್ರಮುಖವಾಗಿ ಚರ್ಚಿಸಿ ಒಪ್ಪಂದ ಮಾಡಿಕೊಳ್ಳಲು ನಿರ್ಧರಿಸಲಾಯಿತು. ಕರ್ನಾಟಕವು 272 ಸರ್ಕಾರಿ, 192 ಅನುದಾನಿತ
Tweet media one
Tweet media two
Tweet media three
Tweet media four
0
3
14
@S_PrakashPatil
Dr. Sharan Prakash Patil
8 days
ಇಂದು ವಿಕಾಸಸೌಧದಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ @Madhu_Bangarapp ಅವರೊಂದಿಗೆ ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆ (ಸಿಮ್ಸ್) ಮತ್ತು ಮೆಗ್ಗಾನ್ ಆಸ್ಪತ್ರೆಯಲ್ಲಿ ಮೂಲಸೌಕರ್ಯ ಮತ್ತು ಸೇವಾ ವಿತರಣೆ ಹೆಚ್ಚಿಸುವ ಕುರಿತು ಉನ್ನತ ಮಟ್ಟದ ಸಭೆ ನಡೆಸಿದೆ. ಶಿವಮೊಗ್ಗವನ್ನು ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಸೇವೆ
Tweet media one
Tweet media two
Tweet media three
Tweet media four
2
1
37
@S_PrakashPatil
Dr. Sharan Prakash Patil
8 days
ಇಂದು ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಹಲವು ವಿಚಾರಗಳ ಕುರಿತು ಮಾಧ್ಯಮ ಮಿತ್ರರೊಂದಿಗೆ ಮಾಹಿತಿ ಹಂಚಿಕೊಂಡೆ. ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರ ಅನಿರೀಕ್ಷಿತ ರಾಜೀನಾಮೆ‌ ಎಲ್ಲರನ್ನೂ ಅಚ್ಚರಿಗೊಳಿಸಿದೆ. ಬಿಜೆಪಿ ಆರೋಗ್ಯ ಚೆನ್ನಾಗಿಲ್ಲದಿರುವುದು ಮತ್ತು ಬಿಜೆಪಿಯಲ್ಲಿನ ಸರ್ವಾಧಿಕಾರ ಧೋರಣೆಯೇ ಅವರ ರಾಜೀನಾಮೆಗೆ ಪ್ರಮುಖ
Tweet media one
0
0
22
@S_PrakashPatil
Dr. Sharan Prakash Patil
8 days
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಯುವಜನತೆ ಸೇರಿದಂತೆ ಎಲ್ಲರಲ್ಲೂ ದೇಶಭಕ್ತಿಯ ಕಿಡಿ ಹಚ್ಚಿದ, ಅಪ್ರತಿಮ ಹೋರಾಟಗಾರ, ಕ್ರಾಂತಿಯ ಕಿಡಿ ಚಂದ್ರಶೇಖರ್ ಆಜಾದ್ ಅವರ ಜನ್ಮದಿನದಂದು ಅವರಿಗೆ ನನ್ನ ಗೌರವ ನಮನಗಳು.
Tweet media one
0
0
8
@S_PrakashPatil
Dr. Sharan Prakash Patil
8 days
"ಸ್ವರಾಜ್ಯ ನಮ್ಮ ಜನ್ಮಸಿದ್ಧ ಹಕ್ಕು, ಅದನ್ನು ಪಡೆದೇ ತೀರುತ್ತೇನೆ" ಎನ್ನುತ್ತಾ ಸ್ವಾತಂತ್ರ್ಯ ಸಂಗ್ರಾಮದ ತೀವ್ರಗತಿಗೆ ಕಾರಣರಾದ, ಸ್ವಾತಂತ್ರ್ಯ ಸೇನಾನಿ, ಸಮಾಜ ಸುಧಾರಕರಾದ ಲೋಕಮಾನ್ಯ ಬಾಲಗಂಗಾಧರ ತಿಲಕ್ ಅವರ ಜನ್ಮದಿನದಂದು ಅವರ ಕೊಡುಗೆಗಳನ್ನು ಸ್ಮರಿಸುತ್ತಾ ಅವರಿಗೆ ನಮಿಸುತ್ತೇನೆ.
Tweet media one
0
0
6
@S_PrakashPatil
Dr. Sharan Prakash Patil
9 days
ಇಂದು ದಾವಣಗೆರೆ ಜಿಲ್ಲೆಯ ಹರಿಹರದಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಕ್ಕೆ (ಜಿಟಿಟಿಸಿ) ಭೇಟಿ ನೀಡಿ, ಪರಿಶೀಲನೆ ನಡೆಸಿದೆ. ಈ ವೇಳೆ ತರಬೇತಿ ಕೇಂದ್ರದ ಬೋಧಕ ಸಿಬ್ಬಂದಿಯೊಂದಿಗೆ ಚರ್ಚಿಸಿ, ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದೆ.
Tweet media one
Tweet media two
Tweet media three
Tweet media four
0
0
6
@S_PrakashPatil
Dr. Sharan Prakash Patil
9 days
ಇಂದು ದಾವಣಗೆರೆಯಲ್ಲಿ ನಡೆದ ವೀರಶೈವ ಪೀಠಾಚಾರ್ಯರ ಹಾಗೂ ಶಿವಾಚಾರ್ಯರ ಶೃಂಗ ಸಮ್ಮೇಳನದಲ್ಲಿ ಭಾಗಿಯಾಗಿ, ರಂಭಾಪುರಿ ಶ್ರೀಗಳ ಆಶೀರ್ವಾದ ಪಡೆದೆ. ಕಾರ್ಯಕ್ರಮದಲ್ಲಿ ಶ್ರೀ ರಂಭಾಪುರಿ ವೀರಸಿಂಹಾಸನ ಪೀಠದ ಪರಮಪೂಜ್ಯ ಜಗದ್ಗುರು ಶ್ರೀ ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಮಹಾಸ್ವಾಮೀಜಿ, ಶ್ರೀ ಉಜ್ಜನಿ ಸದ್ಧರ್ಮ ಸಿಂಹಾಸನಾ ಪೀಠದ
Tweet media one
Tweet media two
Tweet media three
Tweet media four
0
4
18