S_PrakashPatil Profile Banner
Dr. Sharan Prakash Patil Profile
Dr. Sharan Prakash Patil

@S_PrakashPatil

Followers
6K
Following
581
Media
2K
Statuses
2K

Congressman, MLA for Sedam, Kalburgi Minister of Medical Education & Skill Development , Entrepreneurship and Livelihood Department - Government of Karnataka

Sedam
Joined November 2017
Don't wanna be here? Send us removal request.
@S_PrakashPatil
Dr. Sharan Prakash Patil
4 hours
ಇಂದು ದಾವಣಗೆರೆ ಜಿಲ್ಲೆಯ ಹರಿಹರದಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಕ್ಕೆ (ಜಿಟಿಟಿಸಿ) ಭೇಟಿ ನೀಡಿ, ಪರಿಶೀಲನೆ ನಡೆಸಿದೆ. ಈ ವೇಳೆ ತರಬೇತಿ ಕೇಂದ್ರದ ಬೋಧಕ ಸಿಬ್ಬಂದಿಯೊಂದಿಗೆ ಚರ್ಚಿಸಿ, ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದೆ.
Tweet media one
Tweet media two
Tweet media three
Tweet media four
0
0
3
@S_PrakashPatil
Dr. Sharan Prakash Patil
5 hours
ಇಂದು ದಾವಣಗೆರೆಯಲ್ಲಿ ನಡೆದ ವೀರಶೈವ ಪೀಠಾಚಾರ್ಯರ ಹಾಗೂ ಶಿವಾಚಾರ್ಯರ ಶೃಂಗ ಸಮ್ಮೇಳನದಲ್ಲಿ ಭಾಗಿಯಾಗಿ, ರಂಭಾಪುರಿ ಶ್ರೀಗಳ ಆಶೀರ್ವಾದ ಪಡೆದೆ. ಕಾರ್ಯಕ್ರಮದಲ್ಲಿ ಶ್ರೀ ರಂಭಾಪುರಿ ವೀರಸಿಂಹಾಸನ ಪೀಠದ ಪರಮಪೂಜ್ಯ ಜಗದ್ಗುರು ಶ್ರೀ ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಮಹಾಸ್ವಾಮೀಜಿ, ಶ್ರೀ ಉಜ್ಜನಿ ಸದ್ಧರ್ಮ ಸಿಂಹಾಸನಾ ಪೀಠದ
Tweet media one
Tweet media two
Tweet media three
Tweet media four
0
1
10
@S_PrakashPatil
Dr. Sharan Prakash Patil
7 hours
ರಾಜ್ಯದ ಪ್ರತಿಷ್ಠಿತ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ದುರಸ್ತಿ ಕಾರ್ಯದಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಎಂಆರ್‌ಐ ಸ್ಕ್ಯಾನಿಂಗ್‌ ಸೇವೆ ಕಳೆದ ಶನಿವಾರದಿಂದಲೇ ರೋಗಿಗಳಿಗೆ ದೊರೆಯುತ್ತಿದೆ. ಈ ಬಗ್ಗೆ ಮಾಧ್ಯಮಗಳಿಗೂ ಮಾಹಿತಿ ನೀಡಲಾಗಿದೆ. ಮಾನ್ಯ @BasanagoudaBJP ಅವರ ಆರೋಪದಂತೆ ರೋಗಿಗಳಿಗೆ ಯಾವುದೇ ಸಮಸ್ಯೆಯಾಗಿಲ್ಲ. ಯಂತ್ರ.
@BasanagoudaBJP
Basanagouda R Patil (Yatnal)
2 days
ಕ್ಯಾನ್ಸರ್ ಪೀಡಿತರಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡುವ ಕಿದ್ವಾಯಿ ಆಸ್ಪತ್ರೆಯಲ್ಲಿ ಇರುವ ಎಂ.ಆರ್.ಐ ಮತ್ತು ಮಾಮೊಗ್ರಾಫಿ ಯಂತ್ರ ಕೆಲಸ ಮಾಡುತ್ತಿಲ್ಲ. ಈ ಯಂತ್ರ 11-12 ವರ್ಷ ಹಳೆಯದಾಗಿದ್ದು ಇದರ ನಿರ್ಣಾಯಕ ಭಾಗವು ಕೆಲಸ ಮಾಡುತ್ತಿಲ್ಲ. ಈ ಯಂತ್ರದ ಬಿಡಿ ಭಾಗಗಳು ಭಾರತದಲ್ಲಿ ಸಿಗುವುದಿಲ್ಲ. ಬಡ ರೋಗಿಗಳಿಗೆ ಪರ್ಯಾಯ ವ್ಯವಸ್ಥೆ
Tweet media one
0
1
6
@S_PrakashPatil
Dr. Sharan Prakash Patil
15 hours
ಅನ್ನ, ಅಕ್ಷರ ಮತ್ತು ಆಧ್ಯಾತ್ಮದ ಸಂಗಮ, ನಾಡಿನ ಹೆಮ್ಮೆಯ ಶ್ರೀ ಕ್ಷೇತ್ರ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಶ್ರೀಗಳ ಆಶೀರ್ವಾದ ಮತ್ತು ಮಾರ್ಗದರ್ಶನ ನಾಡಿನ ಮೇಲೆ ಸದಾ ಇರಲಿ ಎಂದು ಆಶಿಸುತ್ತೇನೆ.
Tweet media one
0
0
6
@S_PrakashPatil
Dr. Sharan Prakash Patil
16 hours
ನವ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಮಾನ್ಯ ಶ್ರೀ @kharge ಅವರ 83ನೇ ಹುಟ್ಟು ಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ಕಲಬುರಗಿ ಸಂಸದ ಶ್ರೀ @RadhaKrishnaINC ಸೇರಿದಂತೆ ಅನೇಕ ಮುಖಂಡರು ಹಾಗೂ ಮಲ್ಲಿಕಾರ್ಜುನ ಖರ್ಗೆ ಸಾಹೇಬರ ಆಪ್ತರು ಜೊತೆಗಿದ್ದರು. ಸರಳತೆ ಹಾಗೂ ಮಾನವೀಯ ಮೌಲ್ಯಗಳನ್ನು ಹೊಂದಿರುವ ಶ್ರೀ ಮಲ್ಲಿಕಾರ್ಜುನ
Tweet media one
Tweet media two
Tweet media three
Tweet media four
1
3
84
@S_PrakashPatil
Dr. Sharan Prakash Patil
2 days
ಇಂದು ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರು, ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಾನ್ಯ ಶ್ರೀ @kharge ಅವರನ್ನು ಭೇಟಿ ಮಾಡಿ, 83ನೇ ಜನ್ಮ ದಿನದ ಶುಭಾಶಯಗಳನ್ನು ತಿಳಿಸಿ ಆಶೀರ್ವಾದ ಪಡೆದುಕೊಂಡೆ. ಭಾರತೀಯ ರಾಜಕೀಯ ರಂಗದಲ್ಲಿ ಅಭಿವೃದ್ಧಿ ಒಂದನ್ನೇ ಜಪಿಸುವ ಹಾಗೂ ಬಡವರ, ದೀನ-ದಲಿತರ ಏಳಿಗೆಗೆ ಸದಾ ತುಡಿಯುವ ಅವರ ಸಹೃದಯ ಗುಣ ನಮ್ಮಂತಹ ರಾಜಕೀಯ
Tweet media one
2
5
47
@S_PrakashPatil
Dr. Sharan Prakash Patil
2 days
ಎಐಸಿಸಿ ಅಧ್ಯಕ್ಷರು, ಕಾಂಗ್ರೆಸ್ಸಿನ ಹಿರಿಯ ನಾಯಕರೂ ಆದ ಶ್ರೀ @kharge ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ಭಾರತದ ರಾಜಕೀಯ, ಸಾಮಾಜಿಕ ಕ್ಷೇತ್ರಗಳಲ್ಲಿನ ಅವರ ಅನುಭವ, ಜನಪರ ನಾಯಕತ್ವ, ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಭಾವ ನಮಗೆ ಸದಾ ಪ್ರೇರಣೆಯಾಗಿದೆ. ದೇವರು ಅವರಿಗೆ ಇನ್ನಷ್ಟು ಯಶಸ್ಸು, ಆರೋಗ್ಯ ಮತ್ತು ಸಂತೋಷ ಕರುಣಿಸಲಿ ಎಂದು
Tweet media one
1
16
209
@S_PrakashPatil
Dr. Sharan Prakash Patil
2 days
ಸೇಡಂ ತಾಲೂಕು ಕೃಷಿ ಇಲಾಖೆ ಆವರಣದಲ್ಲಿ 2022-23ನೇ ಸಾಲಿನ ಕೆ.ಕೆ.ಆರ್.ಡಿ.ಬಿ ಮೆಗಾ ಮೈಕ್ರೋ ಯೋಜನೆ ಅಡಿಯಲ್ಲಿ ಸೇಡಂ ತಾಲೂಕಿನ ಊಡಗಿ ಗ್ರಾಮ ಪಂಚಾಯತ್ ಡ್ರೋನ್ ಸಿಂಪಡಣೆ ಕೇಂದ್ರಕ್ಕಾಗಿ ಡ್ರೋನ್ ಯಂತ್ರಕ್ಕೆ ಚಾಲನೆ ನೀಡಿದೆ. 38.76 ಲಕ್ಷ ರೂಗಳ ಡ್ರೋನ್ ಯಂತ್ರ ಹಾಗೂ 4.4 ಲಕ್ಷ ವೆಚ್ಚದ ಡ್ರೋನ್ ಸಾಗಿಸುವ ತ್ರಿಚಕ್ರ ವಾಹನಗಳಿಗೆ ಚಾಲನೆ ನೀಡಿ,
Tweet media one
Tweet media two
Tweet media three
Tweet media four
0
2
21
@S_PrakashPatil
Dr. Sharan Prakash Patil
3 days
ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಭಗವಂತನು ಅವರಿಗೆ ಉತ್ತಮ ಆಯುರಾರೋಗ್ಯ ಕರುಣಿಸಲಿ. ನಾಡಿನ ಜನರಿಗೆ ಮತ್ತಷ್ಟು ಶೈಕ್ಷಣಿಕ ಸೇವೆ ಸಲ್ಲಿಸುತ್ತಾ, ಸೌಹಾರ್ದತೆ ಮತ್ತು ಜ್ಞಾನದ ಸಂದೇಶವನ್ನು ಹರಡುತ್ತಿರಲಿ ಎಂದು ಆಶಿಸುತ್ತೇನೆ.
Tweet media one
0
1
9
@S_PrakashPatil
Dr. Sharan Prakash Patil
3 days
2022-23ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮೆಗಾ ಮ್ಯಾಕ್ರೋ ಯೋಜನೆ ಅಡಿಯಲ್ಲಿ ಸೇಡಂ ತಾಲೂಕಿನ ಮೋತಕಪಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬಾಡಿಗೆ ಆಧಾರಿತ ಕೃಷಿ ಯಂತ್ರೋಪಕರಣಗಳ ಲೋಕಾರ್ಪಣೆಗೊಳಿಸಿ, ನಾನೇ ಸ್ವತಃ ಟ್ರ್ಯಾಕ್ಟರ್ ಗೆ ಚಾಲನೆ‌ ನೀಡಿದೆ. 21 ಲಕ್ಷ ವೆಚ್ಚದ 50 ಹೆಚ್.ಪಿಯ ಎರಡು ಟ್ರ್ಯಾಕ್ಟರ್ ಹಾಗೂ 7.90
Tweet media one
Tweet media two
Tweet media three
Tweet media four
0
1
9
@S_PrakashPatil
Dr. Sharan Prakash Patil
3 days
ಇಂದು ಸೇಡಂ ಸರ್ಕಾರಿ ನೌಕರರ ಭವನದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ ಪತ್ರಿಕಾ ದಿನಾಚರಣೆ ಹಾಗೂ ಹಿರಿಯ ಪತ್ರಕರ್ತರಾದ ಶ್ರೀ ಲಿ.ಬಿ.ಮಹಾದೇವಪ್ಪನವರ ಸ್ಮರಣಾರ್ಥ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದೆ. ಪ್ರಸ್ತುತ ಪತ್ರಿಕಾ ರಂಗ ಕವಲು ದಾರಿಯಲ್ಲಿದ್ದು, ಪತ್ರಕರ್ತರ ಹಿತ ಕಾಪಾಡುವಲ್ಲಿ ಮುಖ್ಯಮಂತ್ರಿಗಳಾದ ಶ್ರೀ
Tweet media one
Tweet media two
Tweet media three
Tweet media four
0
5
19
@S_PrakashPatil
Dr. Sharan Prakash Patil
4 days
ಇಂದು ನಡೆದ ರಾಯಚೂರು ಜಿಲ್ಲಾ ಕೆಡಿಪಿ ಸಭೆಯಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯು ಪರೀಕ್ಷೆಯಲ್ಲಿ ರಾಯಚೂರು ಜಿಲ್ಲೆಯು ಉತ್ತಮ ಸ್ಥಾನ ಕಾಯ್ದುಕೊಳ್ಳುವ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ವಹಿಸಲಾಗಿದೆ. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ರಾಯಚೂರು ಜಿಲ್ಲೆಯು ಪ್ರತಿ ಬಾರಿ
Tweet media one
Tweet media two
Tweet media three
Tweet media four
0
4
15
@S_PrakashPatil
Dr. Sharan Prakash Patil
4 days
ಇಂದು ರಾಯಚೂರು ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ತ್ರೈಮಾಸಿಕ ಕೆ.ಡಿ.ಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದೆ. ಜಿಲ್ಲೆಯ ರೈತರಿಗೆ ಸರಿಯಾದ ಸಮಯಕ್ಕೆ ರಸಗೊಬ್ಬರ ವಿತರಣೆ ಮಾಡಬೇಕು. ಕೃಷಿ ಅಧಿಕಾರಿಗಳು ರಸಗೊಬ್ಬರ ಕೊರತೆಯಾಗದಂತೆ ನಿಗಾವಹಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ. ಈ ವೇಳೆ 1,45,000 ಮೆಟ್ರಿಕ್ ಟನ್
Tweet media one
Tweet media two
0
1
4
@S_PrakashPatil
Dr. Sharan Prakash Patil
5 days
ಮೈಸೂರು ಸಂಸ್ಥಾನದ 25ನೇ ಮಹಾರಾಜರಾಗಿ ರಾಜಪ್ರಭುತ್ವ ಮತ್ತು ಪ್ರಜಾಪ್ರಭುತ್ವ ಎರಡು ಆಡಳಿತವನ್ನು ಕಂಡವರು, ತಮ್ಮ ಜನಪರ ಕಾರ್ಯಗಳ ಮೂಲಕ ರಾಜಯೋಗಿ ಎಂಬ ಬಿರುದಾಂಕಿತರಾದ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರ ಜಯಂತಿಯಂದು ಅವರಿಗೆ ನನ್ನ ಗೌರವ ನಮನಗಳು.
Tweet media one
0
1
5
@S_PrakashPatil
Dr. Sharan Prakash Patil
5 days
ವೈದ್ಯಕೀಯ ಶಿಕ್ಷಣ ಇಲಾಖೆ ಅಡಿಯಲ್ಲಿನ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ ಕರ್ನಾಟಕದ ಎರಡನೇ ಶ್ರೇಷ್ಠ ಮೆಡಿಕಲ್ ಕಾಲೇಜು ಎನ್ನುವ ಗರಿ ದೊರಕಿದೆ. ಇಂಡಿಯಾ ಟುಡೇ ಸಮೀಕ್ಷೆಯಲ್ಲಿ ಬಿಎಂಸಿಆರ್‌ಐಗೆ 2ನೇ ಸ್ಥಾನ ದೊರಕಿರುವುದು ವೈದ್ಯಕೀಯ ಶಿಕ್ಷಣ ಇಲಾಖೆಯ ಹೊಸ ಮೈಲಿಗಲ್ಲಾಗಿದೆ. ಉತ್ತಮ ಶಿಕ್ಷಣ ಹಾಗೂ ಅತ್ಯಾಧುನಿಕ
Tweet media one
1
1
11
@S_PrakashPatil
Dr. Sharan Prakash Patil
5 days
ಹಾವೇರಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದೆ. ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ತಮ್ಮ ಅನೇಕ ಅಭಿಪ್ರಾಯಗಳನ್ನು ಹಂಚಿಕೊಂಡರು. ಜೊತೆಗೆ ಜಿಲ್ಲೆಯಲ್ಲಿ ತಳಮಟ್ಟದಿಂದ ಪಕ್ಷ ಸಂಘಟನೆ ಮಾಡುವ ಕುರಿತು ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಸಚಿವ‌ರಾದ ಶ್ರೀ
Tweet media one
Tweet media two
Tweet media three
Tweet media four
1
1
5
@S_PrakashPatil
Dr. Sharan Prakash Patil
5 days
ಹಾವೇರಿ ಮೆಡಿಕಲ್ ಸೈನ್ಸ್ ಸಂಸ್ಥೆಗೆ ಭೇಟಿ ನೀಡಿ, ಹಿಮ್ಸ್ ಮೊಬೈಲ್ ಅಪ್ಲಿಕೇಷನ್‌ಗೆ ಚಾಲನೆ ನೀಡಿದೆ. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳು ಮತ್ತು ಹಾವೇರಿ ಸಂಸದರಾದ ಶ್ರೀ ಬಸವರಾಜ ಬೊಮ್ಮಾಯಿ, ಸಚಿವ‌ರಾದ ಶ್ರೀ ಶಿವಾನಂದ ಪಾಟೀಲ್, ವಿಧಾನಸಭೆ ಉಪ ಸಭಾಪತಿಗಳಾದ ರುದ್ರಪ್ಪ ಲಮಾಣಿ, ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಡಾ. ಬಿ.ಎಲ್.
Tweet media one
Tweet media two
Tweet media three
Tweet media four
0
1
10
@S_PrakashPatil
Dr. Sharan Prakash Patil
6 days
ಹಾವೇರಿ ತಾಲೂಕಿನ ನಲೋಗಲ್ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಜಿಟಿಟಿಸಿ ತರಬೇತಿ ಸಂಕೀರ್ಣವನ್ನು ಉದ್ಘಾಟಿಸಿದೆ. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳು ಮತ್ತು ಹಾವೇರಿ ಸಂಸದರಾದ ಶ್ರೀ ಬಸವರಾಜ ಬೊಮ್ಮಾಯಿ, ಸಚಿವ‌ರಾದ ಶ್ರೀ ಶಿವಾನಂದ ಪಾಟೀಲ್ ಸೇರಿದಂತೆ ಹಲವು ಗಣ್ಯರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.
Tweet media one
Tweet media two
Tweet media three
Tweet media four
0
2
12
@S_PrakashPatil
Dr. Sharan Prakash Patil
6 days
2024-25 ನೇ ಸಾಲಿನ ಕೆ.ಕೆ.ಆರ್.ಡಿ.ಬಿ ಯೋಜನೆ ಅಡಿಯಲ್ಲಿ ಸೇಡಂ ತಾಲೂಕಿನ ಟಿ.ಬೊಮ್ಮನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ₹25 ಲಕ್ಷ ವೆಚ್ಚದಲ್ಲಿ ನೂತನ 2 ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದೆ. ಟಿ.ಬೊಮ್ಮನಹಳ್ಳಿ ಗ್ರಾಮಸ್ಥರ ಬೇಡಿಕೆಯಂತೆ ಉಳಿದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶೀಘ್ರದಲ್ಲಿ ಸೂಕ್ತ
Tweet media one
Tweet media two
Tweet media three
Tweet media four
1
2
23