ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ
@BSYBJP
ಜಿ ಅವರ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಉಮೇಶ್ ಕತ್ತಿ, ಶ್ರೀ ಮುರುಗೇಶ್ ನಿರಾಣಿ, ಶ್ರೀ ಅರವಿಂದ ಲಿಂಬಾವಳಿ, ಶ್ರೀ ಎಸ್. ಅಂಗಾರ, ಶ್ರೀ ಎಂಟಿಬಿ ನಾಗರಾಜ್, ಶ್ರೀ ಸಿ.ಪಿ. ಯೋಗೀಶ್ವರ್ ಹಾಗೂ ಶ್ರೀ ಆರ್. ಶಂಕರ್ ಅವರಿಗೆ ಹಾರ್ದಿಕ ಅಭಿನಂದನೆಗಳು.