Construction Workers Welfare Board
@WorkersBoard
Followers
14K
Following
286
Media
2K
Statuses
2K
Karnataka Building And Other Construction Workers Welfare Board
Dairy Circle, Bengaluru.
Joined September 2019
ಬೆಳಗಾವಿ ಜಿಲ್ಲೆಯ ಕುಡಚಿ ಮತಕ್ಷೇತ್ರದ ವ್ಯಾಪ್ತಿಯ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಮಂಡಳಿಯ ವತಿಯಿಂದ ವಿವಿಧ ಟೂಲ್ ಕಿಟ್ ಗಳನ್ನು ಮಾನ್ಯ ಶಾಸಕರಾದ ಶ್ರೀ ಮಹೇಂದ್ರ ತಮ್ಮಣ್ಣವರ ಅವರು ವಿತರಿಸಿದರು. ಈ ವೇಳೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. #ಶ್ರಮೇವ_ಜಯತೇ #KBOCWWB #ಕಾರ್ಮಿಕ_ಇಲಾಖೆ
0
0
4
ನೋಂದಾಯಿತ ಕಟ್ಟಡ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗೆ ಉಚಿತ ಆರೋಗ್ಯ ಸೇವೆ ಒದಗಿಸುವ ಸಂಚಾರಿ ಆರೋಗ್ಯ ಘಟಕಕ್ಕೆ ದಾವಣಗೆರೆ ಜಿಲ್ಲೆಯ ಮಾಯಕೊಂಡ ಕ್ಷೇತ್ರದ ಆನಗೋಡು ಗ್ರಾಮದಲ್ಲಿ ಮಾನ್ಯ ಶಾಸಕರಾದ ಶ್ರೀ ಕೆ ಎಸ್ ಬಸವಂತಪ್ಪ ಅವರು ಚಾಲನೆ ನೀಡಿದರು. ಈ ವೇಳೆ ಕಾರ್ಮಿಕ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿರಿದ್ದರು. #ಕಾರ್ಮಿಕ_ಇಲಾಖೆ
0
0
5
Whether you're seeking income, managing risk, or expressing a market view, Cboe Index Options provide versatile tools for every trading strategy.
2
6
21
ರಾಯಭಾಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ವಿವಿಧ ಕಿಟ್ಗಳನ್ನು ಮಾನ್ಯ ಶಾಸಕರಾದ ಶ್ರೀ ದುರ್ಯೋಧನ ಐಹೊಳೆ ಅವರು ತಮ್ಮ ಗೃಹ ಕಚೇರಿಯಲ್ಲಿ ವಿತರಿಸಿದರು. ಈ ವೇಳೆ ಕಾರ್ಮಿಕ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. #ಶ್ರಮೇವ_ಜಯತೇ #KBOCWWB #ಕಾರ್ಮಿಕ_ಇಲಾಖೆ
0
0
4
📍 ವಿಧಾನಸಭೆ, ಸುವರ್ಣಸೌಧ, ಬೆಳಗಾವಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ @HPoonja ಅವರು ಕೇಳಿದ ಪ್ರಶ್ನೆಗಳಿಗೆ ಸಮರ್ಪಕ ಉತ್ತರವನ್ನು ಒದಗಿಸಲಾಯಿತು. #WinterSession2025 #Karnataka #Belagavi #GoK | @WorkersBoard
2
6
34
ಸಕಲೇಶಪುರದ ಪುರ ಭವನದಲ್ಲಿ ಮಂಡಳಿ ವತಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಏರ್ಪಡಿಸಿದ ಬ್ರಿಡ್ಜ್ ಕೋರ್ಸ್ ತರಬೇತಿಗೆ ಮಾನ್ಯ ಶಾಸಕರಾದ ಶ್ರೀ @CementManju ಅವರು ಚಾಲನೆ ನೀಡಿದರು. ಇದೇ ವೇಳೆ ಕಾರ್ಮಿಕರಿಗೆ ಸುರಕ್ಷತಾ ಕಿಟ್ ಗಳನ್ನು ವಿತರಿಸಿದರು. ಈ ವೇಳೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. #ಶ್ರಮೇವ_ಜಯತೇ #KBOCWW
0
1
2
The perfect heist turns into a terrifying nightmare in Dark Hours. Will you survive the night? Play now on Steam!
0
0
0
ನೋಂದಾಯಿತ ಕಟ್ಟಡ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗೆ ಉಚಿತ ಆರೋಗ್ಯ ಸೇವೆ ಒದಗಿಸುವ ಸಂಚಾರಿ ಆರೋಗ್ಯ ಘಟಕಕ್ಕೆ ಮಾಲೂರು ನಗರಸಭಾ ಕಚೇರಿಯ ಆವರಣದಲ್ಲಿ ಮಾನ್ಯ ಶಾಸಕರಾದ ಶ್ರೀ ಕೆ ವೈ ನಂಜೇಗೌಡ ಅವರು ಚಾಲನೆ ನೀಡಿದರು. ಈ ವೇಳೆ ಕಾರ್ಮಿಕ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿರಿದ್ದರು. #ಕಾರ್ಮಿಕ_ಇಲಾಖೆ #ಶ್ರಮೇವ_ಜಯತೇ #KBOCWWB
0
0
2
ಚಳಿಗಾಲದ ಅಧಿವೇಶನ 📍ಸುವರ್ಣಸೌಧ, ಬೆಳಗಾವಿ ಪ್ರಶ್ನೋತ್ತರ ವೇಳೆಯಲ್ಲಿ ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಯು.ಬಿ. ಬಣಕಾರ್ ಅವರ ಪ್ರಶ್ನೆಗೆ ಸಮರ್ಪಕ ಉತ್ತರವನ್ನು ಒದಗಿಸಲಾಯಿತು. #WinterSession2025 #Karnataka #Belagavi
2
8
56
ಯಶವಂತಪುರ ವಿಧಾನಸಭಾ ಕ್ಷೇತ್ರ ಹೇರೋಹಳ್ಳಿಯ ಶಾಸಕರ ಕಚೇರಿಯಲ್ಲಿ ಮಾನ್ಯ ಶಾಸಕರಾದ ಶ್ರೀ ಎಸ್ ಟಿ ಸೋಮಶೇಖರ್ ಅವರು, ಮಂಡಳಿ ವತಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ನೀಡಲಾಗುವ ವಿವಿಧ ಟೂಲ್ ಕಿಟ್ ಗಳನ್ನು ವಿತರಿಸಿದರು. ಇದೇ ವೇಳೆ ಸಂಚಾರಿ ಆರೋಗ್ಯ ಘಟಕಕ್ಕೆ ಚಾಲನೆ ನೀಡಿದರು. ಕಾರ್ಮಿಕ ಇಲಾಖೆ ಅಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು.
0
0
3
ದಕ್ಷಿಣ ಕನ್ನಡ ಜಿಲ್ಲೆಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣಾ ಶಿಬಿರಕ್ಕೆ ಮಾನ್ಯ ಶಾಸಕರಾದ ಶ್ರೀ @KotianUmanath ಅವರು ಚಾಲನೆ ನೀಡಿದರು. ಇದೇ ವೇಳೆ ಸಂಚಾರಿ ಆರೋಗ್ಯ ಘಟಕಕ್ಕೆ ಚಾಲನೆ ನೀಡಲಾಯಿತು. ಈ ವೇಳೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ
0
0
4
That outdoor brick oven isn't connected to anything. No kitchen. No house. Just vibes and one enormous orange vegetable. Peak architectural planning. Out now on Steam 👇
3
0
30
ಪಾವಗಡ ತಾಲೂಕಿನ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಮಾನ್ಯ ಶಾಸಕರಾದ ಶ್ರೀ ಎಚ್ ವಿ ವೆಂಕಟೇಶ್ ಅವರು, ತಮ್ಮ ಶಾಸಕರ ಕಚೇರಿಯ ಆವರಣದಲ್ಲಿ ಸುರಕ್ಷತಾ ಕಿಟ್ಗಳನ್ನು ವಿತರಿಸಿದರು. ಈ ವೇಳೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. #Kbocwwb #ಶ್ರಮೇವ_ಜಯತೆ
0
0
6
ಪುಲಕೇಶಿ ನಗರದ ಶಾಸಕರ ಕಚೇರಿಯಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗೆ ಉಚಿತ ಆರೋಗ್ಯ ಸೇವೆ ಒದಗಿಸುವ ಸಂಚಾರಿ ಆರೋಗ್ಯ ಘಟಕಕ್ಕೆ ಮಾನ್ಯ ಶಾಸಕರಾದ ಶ್ರೀ ಎ ಸಿ ಶ್ರೀನಿವಾಸ ಅವರು ಚಾಲನೆ ನೀಡಿದರು. ಈ ವೇಳೆ ಕಾರ್ಮಿಕ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿರಿದ್ದರು. #ಕಾರ್ಮಿಕ_ಇಲಾಖೆ #ಶ್ರಮೇವ_ಜಯತೇ #KBOCWWB
0
0
6
ಹೊಸದಾಗಿ ನಿರ್ಮಿಸುತ್ತಿರುವ ಕಟ್ಟಡಗಳ ಗೋಡೆಗಳಿಗೆ ನೀರು ಹಾಯಿಸುವಾಗ ಅಗತ್ಯ ಎಚ್ಚರಿಕೆಯನ್ನು ಅನುಸರಿಸಬೇಕು. ಸಾರ್ವೆಗಳು ಗಟ್ಟಿಯಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಂಡು ಅವುಗಳ ಮೇಲೆ ನಿಲ್ಲಬೇಕು. ಗೋಡೆಗಳ ಮೇಲೆ ದಾಟುವಾಗಲೂ ಜಾಗ್ರತೆ ವಹಿಸಬೇಕು. #ಶ್ರಮೇವ_ಜಯತೇ #KBOCWWB #ಕಾರ್ಮಿಕ_ಇಲಾಖೆ
0
0
5
ಮಾನ್ಯ ಕಾರ್ಮಿಕ ಸಚಿವರು ಹಾಗೂ ಮಂಡಳಿಯ ಅಧ್ಯಕ್ಷರಾದ ಶ್ರೀ @SantoshSLadINC ಅವರು, ಕೇಂದ್ರ ಸರ್ಕಾರವು ಇತ್ತೀಚೆಗೆ ರೂಪಿಸಿರುವ ನೂತನ ಕಾರ್ಮಿಕ ಸಂಹಿತೆ (New Labour code) ಕುರಿತು ವಿಕಾಸಸೌಧದಲ್ಲಿ ಚರ್ಚೆ ನಡೆಸಿದರು. ಈ ಸಭೆಯಲ್ಲಿ ಕಾರ್ಮಿಕ ಇಲಾಖೆಯ ಆಯುಕ್ತರಾದ ಡಾ. ಎಚ್ ಎನ್ ಗೋಪಾಲಕೃಷ್ಣ ಭಾ.ಆ.ಸೇ, ಕರ್ನಾಟಕ ಕಟ್ಟಡ ಮತ್ತು ಇತರೆ
0
0
11
How did illegal vapes from China flood our neighborhoods and schools?
43
276
829
ಮಾನ್ಯ ಕಾರ್ಮಿಕ ಸಚಿವರು ಹಾಗೂ ಮಂಡಳಿಯ ಅಧ್ಯಕ್ಷರಾದ ಶ್ರೀ @SantoshSLadINC ಅವರು, ವಿಕಾಸಸೌಧದಲ್ಲಿಂದು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕಾರ್ಮಿಕರ ಕೌಶಲ್ಯಾಭಿವೃದ್ಧಿಗಾಗಿ ಧಾರವಾಡ ಮತ್ತು ಮೈಸೂರಿನಲ್ಲಿ ಪ್ರಾರಂಭಿಸಲು ಉದ್ದೇಶಿಸಿರುವ ಕೌಶಲ್ಯ ತರಬೇತಿ ಕೇಂದ್ರಗಳ ಕುರಿತ ಪವರ್ ಪಾಯಿಂಟ್
0
0
8
ಮಾನ್ಯ ಕಾರ್ಮಿಕ ಸಚಿವರು ಹಾಗೂ ಮಂಡಳಿಯ ಅಧ್ಯಕ್ಷರಾದ ಶ್ರೀ @SantoshSLadINC ಅವರು, ವಿಕಾಸಸೌಧದಲ್ಲಿ ಕನಿಷ್ಠ ವೇತನ ಜಾರಿ ಕುರಿತು ಸಭೆ ನಡೆಸಿ ಚರ್ಚಿಸಿದರು. ಈ ಸಭೆಯಲ್ಲಿ ಕಾರ್ಮಿಕ ಆಯುಕ್ತರಾದ ಡಾ. ಎಚ್ ಎನ್ ಗೋಪಾಲಕೃಷ್ಣ ಭಾ.ಆ.ಸೇ, ಜಂಟಿ ಕಾರ್ಮಿಕ ಆಯುಕ್ತರಾದ ಡಾ. ರವಿಕುಮಾರ್, ಕನಿಷ್ಠ ವೇತನ ಮಂಡಳಿಯ ಅಧ್ಯಕ್ಷರಾದ ಶ್ರೀ ಶಕೀಲ್
0
0
7
ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗೆ ಉಚಿತ ಆರೋಗ್ಯ ಸೇವೆ ಒದಗಿಸುವ ಸಂಚಾರಿ ಆರೋಗ್ಯ ಘಟಕಕ್ಕೆ ಮಾನ್ಯ ಶಾಸಕರಾದ ಶ್ರೀ @BGUdayBJP ಅವರು ಚಾಲನೆ ನೀಡಿದರು. ಈ ವೇಳೆ ಕಾರ್ಮಿಕ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿರಿದ್ದರು. #ಕಾರ್ಮಿಕ_ಇಲಾಖೆ #ಶ್ರಮೇವ_ಜಯತೇ #KBOCWWB
0
0
2
ಹಾಸನದಲ್ಲಿ ಮಂಡಳಿಯ ವತಿಯಿಂದ ನೀಡಲಾಗುವ ಟೂಲ್ ಕಿಟ್ ಗಳನ್ನು ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಮಾನ್ಯ ಶಾಸಕರಾದ ಶ್ರೀ ಸ್ವರೂಪ್ ಪ್ರಕಾಶ್ ಅವರು ವಿತರಿಸಿದರು. ಈ ವೇಳೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. #ಶ್ರಮೇವ_ಜಯತೇ #KBOCWW #ಕಾರ್ಮಿಕ_ಇಲಾಖೆ
0
0
4
The picks and shovels of the AI economy. AIS provides exposure to companies at the forefront of artificial intelligence—spanning semiconductors, data centers, and AI-enabled applications. Consider how AIS may align with your investment strategy.
0
11
107
ನೋಂದಾಯಿತ ಕಾರ್ಮಿಕರ ಒಬ್ಬರು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿ ವೇತನ ನೀಡಲಾಗುವುದು. ಅರ್ಜಿಯೊಂದಿಗೆ ಪೂರಕ ದಾಖಲೆಗಳನ್ನು ಸಲ್ಲಿಸಿ ಈ ಸೌಲಭ್ಯ ಪಡೆದುಕೊಳ್ಳಬಹುದು. #ಕಾರ್ಮಿಕ_ಇಲಾಖೆ #ಶ್ರಮೇವ_ಜಯತೇ #KBOCWWB
1
1
16
ಮಾನ್ಯ ಕಾರ್ಮಿಕ ಸಚಿವರು ಹಾಗೂ ಮಂಡಳಿಯ ಅಧ್ಯಕ್ಷರಾದ ಶ್ರೀ @SantoshSLadINC ಅವರು, ವಿಕಾಸಸೌಧದಲ್ಲಿ ಇಂದು, ಮಂಡಳಿ ವತಿಯಿಂದ ಸ್ಥಾಪಿಸಲಾಗುತ್ತಿರುವ ಕೌಶಲ್ಯ ಕೇಂದ್ರಗಳ ಕುರಿತು ಚರ್ಚೆ ನಡೆಸಿದರು. ಈ ಸಭೆಯಲ್ಲಿ ಕಾರ್ಮಿಕ ಆಯುಕ್ತರಾದ ಡಾ. ಎಚ್ ಎನ್ ಗೋಪಾಲಕೃಷ್ಣ ಭಾ.ಆ.ಸೇ, ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಾರ್ಯದರ್ಶಿಗಳಾದ
0
0
3
ಸಂವಿಧಾನ ದಿನದ ಅಂಗವಾಗಿ ಮಂಡಳಿಯ ಕೇಂದ್ರ ಕಚೇರಿ ಸಭಾಂಗಣದಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ ಮಾಡಲಾಯಿತು. ಈ ವೇಳೆ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಾರ್ಯದರ್ಶಿಗಳಾದ ಶ್ರೀಮತಿ ಭಾರತಿ ಡಿ. ಭಾ.ಆ.ಸೇ, ಉಪ ಕಾರ್ಯದರ್ಶಿಗಳಾದ ಶ್ರೀ ಎ.ಎಚ್. ಉಮೇಶ ಹಾಗೂ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು. #ಶ್ರಮೇವ_ಜಯತೇ
0
0
3