iPrajwalRevanna Profile Banner
Prajwal Revanna Profile
Prajwal Revanna

@iPrajwalRevanna

Followers
18K
Following
2K
Media
659
Statuses
1K

ಕನ್ನಡಿಗ, Member Of Parliament From Hassan, @Janatadal_S

Hassan, Karnataka
Joined December 2019
Don't wanna be here? Send us removal request.
@iPrajwalRevanna
Prajwal Revanna
1 year
ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ C.I.D ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ. As I am not in Bangalore to attend the enquiry, I have communicated to C.I.D Bangalore through my Advocate. Truth will prevail soon.
Tweet media one
0
140
769
@iPrajwalRevanna
Prajwal Revanna
1 year
ಕಡೂರು ಕ್ಷೇತ್ರದ 9ನೇ ಮೈಲಿಗಲ್ಲಿನಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿದೆ. ಕಡೂರು ಕ್ಷೇತ್ರದ ಜನಪ್ರಿಯ ಮಾಜಿ ಶಾಸಕರಾದ ಶ್ರೀ ಬೆಳ್ಳಿ ಪ್ರಕಾಶ್ ರವರು, ವೈ.ಎಸ್.ವಿ. ದತ್ತಣ್ಣ ನವರು ಸೇರಿದಂತೆ ಜೆಡಿಎಸ್-ಬಿಜೆಪಿ ಮೈತ್ರಿ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. #JDS #BJP #LokSabhaElection #Hassan
Tweet media one
Tweet media two
Tweet media three
314
9
123
@iPrajwalRevanna
Prajwal Revanna
1 year
ಕಡೂರು ಕ್ಷೇತ್ರದ ಪಂಚನಹಳ್ಳಿಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿದೆ. ಕಡೂರು ಕ್ಷೇತ್ರದ ಜನಪ್ರಿಯ ಮಾಜಿ ಶಾಸಕರಾದ ಶ್ರೀ ಬೆಳ್ಳಿ ಪ್ರಕಾಶ್ ರವರು, ವೈ.ಎಸ್.ವಿ. ದತ್ತಣ್ಣ ನವರು ಸೇರಿದಂತೆ ಜೆಡಿಎಸ್-ಬಿಜೆಪಿ ಮೈತ್ರಿ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. #LokasabhaElection2024 #Hassan #Kadur
Tweet media one
Tweet media two
Tweet media three
Tweet media four
51
5
63
@iPrajwalRevanna
Prajwal Revanna
1 year
ನಿನ್ನೆ ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಡೆದ ಚುನಾವಣಾ ಪ್ರಚಾರದ ಕ್ಷಣಗಳು. #JDS #BJP #Hassan #NDA #ModiAgain2024 #LokSabhaElection2024
60
8
156
@iPrajwalRevanna
Prajwal Revanna
1 year
ನಮ್ಮ ಪಕ್ಷದ ಎಲ್ಲ ಕಾರ್ಯಕರ್ತರ ಹುಮ್ಮಸ್ಸು, ಬಿಜೆಪಿಯವರ ಸಹಕಾರದಿಂದ ಲೋಕಸಭಾ ಚುನಾವಣೆ ಪ್ರಚಾರ ಕಾರ್ಯ ಬಿರುಸಿನಿಂದ ಸಾಗುತ್ತಿದೆ. ಬೇಲೂರು ವಿಧಾನಸಭಾ ಕ್ಷೇತ್ರದ ಜಾವಗಲ್ ನಲ್ಲಿ ನಡೆದ ಸಮಾವೇಶದಲ್ಲಿ ಕೇಂದ್ರ ಸಚಿವರಾದ ಶ್ರೀ ಎ. ನಾರಾಯಣಸ್ವಾಮಿ, ಮಾಜಿ ಸಚಿವರಾದ ಶ್ರೀ ಮಾಧುಸ್ವಾಮಿ, ಬೇಲೂರು ಶಾಸಕರಾದ ಶ್ರೀ ಹೆಚ್. ಕೆ. ಸುರೇಶ್, ಜೆಡಿಎಸ್
Tweet media one
Tweet media two
Tweet media three
Tweet media four
16
4
46
@iPrajwalRevanna
Prajwal Revanna
1 year
ಅರಸೀಕೆರೆ ವಿಧಾನಸಭಾ ಕ್ಷೇತ್ರದ ತಿರುಪತಿ ಬೆಟ್ಟದ ಬಳಿ ನಡೆದ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಕೇಂದ್ರ ಸಚಿವರಾದ ಶ್ರೀ ಎ ನಾರಾಯಣಸ್ವಾಮಿ ಅವರು ಭಾಗವಹಿಸಿ ಚುನಾವಣಾ ಪ್ರಚಾರಕ್ಕೆ ಬಲ ತುಂಬಿದರು. ಈ ಸಂದರ್ಭದಲ್ಲಿ ಶ್ರೀ ಎನ್ ಆರ್ ಸಂತೋಷ್ ಹಾಗೂ ಜೆಡಿಎಸ್ ಬಿಜೆಪಿಯ ಹಲವಾರು ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು. #JDS #BJP
Tweet media one
Tweet media two
Tweet media three
18
6
51
@iPrajwalRevanna
Prajwal Revanna
1 year
ಚುನಾವಣಾ ಪ್ರಚಾರಕ್ಕೆ ಹೋದಲ್ಲೆಲ್ಲಾ ಅಭೂತಪೂರ್ವ ಬೆಂಬಲ ದೊರೆಯುತ್ತಿದೆ. ಇಂದು ಅರಸೀಕೆರೆ ವಿಧಾನಸಭಾ ಕ್ಷೇತ್ರದ ಬೆಳಗುಂಬದಲ್ಲಿ ಎನ್‌ಡಿಎ ಮೈತ್ರಿಕೂಟದ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಬೃಹತ್ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಜೆ. ಸಿ. ಮಾಧುಸ್ವಾಮಿ ಅವರು, ಅರಸೀಕೆರೆ ಜೆಡಿಎಸ್ ಮುಖಂಡರಾದ ಶ್ರೀ ಎನ್. ಆರ್. ಸಂತೋಷ್,
Tweet media one
Tweet media two
Tweet media three
Tweet media four
6
4
43
@iPrajwalRevanna
Prajwal Revanna
1 year
ನಿನ್ನೆ ನಡೆದ ಲೋಕಸಭಾ ಚುನಾವಣಾ ಪ್ರಚಾರದ ಕ್ಷಣಗಳು. #JDS #BJP #NDAAlliance #LokasabhaElection2024 #ModiAgain2024
19
5
55
@iPrajwalRevanna
Prajwal Revanna
1 year
ನಾಡಿನ ಸಮಸ್ತ ಜನತೆಗೆ ಶ್ರೀರಾಮನವಮಿಯ ಹಾರ್ದಿಕ ಶುಭಾಶಯಗಳು. ಜೈ ಶ್ರೀ ರಾಮ್.#JaiShreeRam .#RamNavami
Tweet media one
13
4
57
@iPrajwalRevanna
Prajwal Revanna
1 year
ಲೋಕಸಭಾ ಚುನಾವಣೆ ಪ್ರಚಾರದಲ್ಲಿ ಇಂದು ಬೇಲೂರು ವಿಧಾನಸಭಾ ಕ್ಷೇತ್ರದ ಬಿಕ್ಕೋಡು ಮತ್ತು ಅರೇಹಳ್ಳಿಯಲ್ಲಿ ಬೃಹತ್ ಸಮಾವೇಶ ನಡೆಸಲಾಯಿತು. ಬಿಜೆಪಿಯ ಹಿರಿಯ ಮುಖಂಡರು, ವಿಧಾನಪರಿಷತ್ ಸದಸ್ಯರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರು ಈ ಸಮಾವೇಶದಲ್ಲಿ ಭಾಗವಹಿಸುವ ಮೂಲಕ ನಮ್ಮ ಪ್ರಚಾರ ಕಾರ್ಯಕ್ಕೆ ಮತ್ತಷ್ಟು ಬಲ ತುಂಬಿದರು. ಈ ಸಮಾವೇಶದಲ್ಲಿ
Tweet media one
Tweet media two
Tweet media three
Tweet media four
6
5
49
@iPrajwalRevanna
Prajwal Revanna
1 year
ಲೋಕಸಭಾ ಚುನಾವಣೆ ಪ್ರಚಾರದಲ್ಲಿ ಇಂದು ಬೇಲೂರು ವಿಧಾನಸಭಾ ಕ್ಷೇತ್ರದ ಇಬ್ಬಿಡಿನಲ್ಲಿ ಬೃಹತ್ ಸಮಾವೇಶ ನಡೆಸಲಾಯಿತು. ಬಿಜೆಪಿಯ ಹಿರಿಯ ಮುಖಂಡರು, ವಿಧಾನಪರಿಷತ್ ಸದಸ್ಯರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರು ಈ ಸಮಾವೇಶದಲ್ಲಿ ಭಾಗವಹಿಸುವ ಮೂಲಕ ನಮ್ಮ ಪ್ರಚಾರ ಕಾರ್ಯಕ್ಕೆ ಮತ್ತಷ್ಟು ಬಲ ತುಂಬಿದರು. ಈ ಸಮಾವೇಶದಲ್ಲಿ ಬೇಲೂರು ಶಾಸಕರಾದ ಶ್ರೀ
Tweet media one
Tweet media two
Tweet media three
Tweet media four
5
2
44
@iPrajwalRevanna
Prajwal Revanna
1 year
ಜನಪ್ರಿಯ ನಟ, ನಿರ್ದೇಶಕ, ನಿರ್ಮಾಪಕ ಶ್ರೀ ದ್ವಾರಕೀಶ್ ಅವರು ವಿಧಿವಶರಾಗಿರುವುದು ಅತ್ಯಂತ ನೋವು ತಂದಿದೆ. ಹಲವು ದಶಕಗಳ ಕಾಲ ಕನ್ನಡಿಗರನ್ನು ರಂಜಿಸಿರುವ ಇವರ ಕಲಾಸೇವೆಯು ಜನಮಾನಸದಲ್ಲಿ ಶಾಶ್ವತವಾಗಿ ಉಳಿಯಲಿದೆ. ಸನ್ಮಾನ್ಯರ ಆತ್ಮಕ್ಕೆ ಸದ್ಧತಿ ಸಿಗಲಿ ಹಾಗೂ ಕುಟುಂಬದವರಿಗೆ, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ದೊರೆಯಲಿ ಎಂದು ಭಗವಂತನಲ್ಲಿ
Tweet media one
3
2
39
@iPrajwalRevanna
Prajwal Revanna
1 year
ನಿನ್ನೆ ನಡೆದ ಹೊಳೆನರಸೀಪುರ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಸಭೆಯ ಕಿರುನೋಟ. #JDS #BJP #ModiAgain2024 #NDAalliance
5
5
47
@iPrajwalRevanna
Prajwal Revanna
1 year
ಚುನಾವಣಾ ಪ್ರಚಾರ ಕಾರ್ಯದಲ್ಲಿ ಇಂದು ಸಕಲೇಶಪುರ ಕ್ಷೇತ್ರದಲ್ಲಿನ ಮತದಾರ ಬಂಧುಗಳನ್ನು ಭೇಟಿಯಾಗಲು ಬೃಹತ್ ರೋಡ್ ನಡೆಸಲಾಯಿತು. ಈ ರೋಡ್ ಶೋನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಅವರು ಜತೆಗೂಡಿದ್ದರು. ಈ ಸಂದರ್ಭದಲ್ಲಿ ಸಕಲೇಶಪುರ ಶಾಸಕರಾದ ಶ್ರೀ ಸಿಮೆಂಟ್ ಮಂಜು, ಮಾಜಿ ಶಾಸಕರಾದ ಶ್ರೀ ಹೆಚ್. ಕೆ. ಕುಮಾರಸ್ವಾಮಿ ಹಾಗೂ
Tweet media one
Tweet media two
Tweet media three
Tweet media four
3
3
44
@iPrajwalRevanna
Prajwal Revanna
1 year
ಲೋಕಸಭಾ ಚುನಾವಣೆ ಪ್ರಚಾರ ಕಾರ್ಯದ ಅಂಗವಾಗಿ ಇಂದು ನಮ್ಮ ಹೊಳೆನರಸೀಪುರ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಸ್ ಕಾರ್ಯಕರ್ತರ ಸಮಾವೇಶ ನಡೆಸಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ. ವೈ. ವಿಜಯೇಂದ್ರ ಅವರು ಈ ಸಮಾವೇಶದಲ್ಲಿ ಭಾಗವಹಿಸುವ ಮೂಲಕ ಪ್ರಚಾರ ಕಾರ್ಯಕ್ಕೆ ಬಲ ತುಂಬಿದರು. ಈ ಸಂದರ್ಭದಲ್ಲಿ ಹೊಳೆನರಸೀಪುರ ಶಾಸಕರಾದ ಶ್ರೀ ಹೆಚ್. ಡಿ.
Tweet media one
Tweet media two
Tweet media three
Tweet media four
4
2
40
@iPrajwalRevanna
Prajwal Revanna
1 year
RT @narendramodi: The public meeting in Mysuru was phenomenal. The support for @BJP4Karnataka and @JanataDal_S across all parts of Karnatak….
0
5K
0
@iPrajwalRevanna
Prajwal Revanna
1 year
ನಿನ್ನೆ ಮೈಸೂರಿನಲ್ಲಿ ಎನ್ ಡಿ ಎ ಮೈತ್ರಿಕೂಟದ ವಿಜಯ ಸಂಕಲ್ಪ ಸಮಾವೇಶ ನಡೆಯಿತು. ಸಮಾವೇಶದಲ್ಲಿ ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ@narendramodi ಅವರು, ಹಾಗೂ ಮಾಜಿ ಪ್ರಧಾನಿ ಶ್ರೀ @H_D_Devegowda ಅವರು, ಮಾಜಿ ಮುಖ್ಯಮಂತ್ರಿ ಶ್ರೀ @hd_kumaraswamy ಅವರು, ಮಾಜಿ ಮುಖ್ಯಮಂತ್ರಿ ಶ್ರೀ @BSYBJP ಅವರು, ಶ್ರೀ ಜಿಟಿ ದೇವೇಗೌಡ ಅವರು
Tweet media one
Tweet media two
Tweet media three
Tweet media four
4
14
108
@iPrajwalRevanna
Prajwal Revanna
1 year
ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ|| ಬಿ. ಆರ್. ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಇಂದು ಹೊಳೆನರಸೀಪುರದ ಅಂಬೇಡ್ಕರ್ ಸರ್ಕಲ್'ನಲ್ಲಿರುವ ಡಾ|| ಬಿ. ಆರ್. ಅಂಬೇಡ್ಕರ್ ರವರ ಪತ್ರಿಮೆಗೆ ಮಾಲಾರ್ಪಣೆ ಮಾಡಿ ಬಾಬಾಸಾಹೇಬರಿಗೆ ಗೌರವ ಸಮರ್ಪಣೆ ಸಲ್ಲಿಸಿದೆ. ಅಂಬೇಡ್ಕರ್ ಅವರ ಆಶಾಭಾವನೆಗಳನ್ನು ನಾವೆಲ್ಲರೂ ಸೇರಿ ಎತ್ತಿಹಿಡಿಯೋಣ. ಜೈ ಭೀಮ್. #Ambedkar
Tweet media one
Tweet media two
Tweet media three
2
4
39
@iPrajwalRevanna
Prajwal Revanna
1 year
ಭಾರತ ಭಾಗ್ಯವಿಧಾತ, ಸಂವಿಧಾನ ಶಿಲ್ಪಿ, ವಿಶ್ವರತ್ನ ಬಾಬಾ ಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ರವರ ಜಯಂತಿಯ ಶುಭಾಶಯಗಳು. #AmbedkarJayanti2024
Tweet media one
4
4
40
@iPrajwalRevanna
Prajwal Revanna
1 year
ಹೊಳೆನರಸೀಪುರ ಕ್ಷೇತ್ರದ ಮಂಚಿಗನಹಳ್ಳಿಯಲ್ಲಿ ಇಂದು ಜೆಡಿಎಸ್-ಬಿಜೆಪಿ ಪಕ್ಷಗಳ ಚುನಾವಣಾ ಪ್ರಚಾರ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಪ್ರಧಾನಿಗಳಾದ ಶ್ರೀ ಹೆಚ್. ಡಿ. ದೇವೇಗೌಡರು, ವಿಧಾನಪರಿಷತ್ ಸದಸ್ಯರಾದ ಶ್ರೀ ಸೂರಜ್ ರೇವಣ್ಣನವರು ಹಾಗೂ ಉಭಯ ಪಕ್ಷಗಳ ಹಲವಾರು ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು. #jds #bjp #NDAalliance
Tweet media one
Tweet media two
Tweet media three
Tweet media four
1
3
48