
Prajwal Revanna
@iPrajwalRevanna
Followers
19K
Following
2K
Media
659
Statuses
1K
ಕನ್ನಡಿಗ, Member Of Parliament From Hassan, @Janatadal_S
Joined December 2019
ಕನ್ನಡ ಚಿತ್ರರಂಗದ ಜನಪ್ರಿಯ ನಾಯಕ ನಟ, ನಿರ್ಮಾಪಕ ಚಾಲೆಂಜಿಂಗ್ ಸ್ಟಾರ್ ಶ್ರೀ ದರ್ಶನ್ ತೂಗುದೀಪ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ತಾಯಿ ಚಾಮುಂಡೇಶ್ವರಿ ನಿಮಗೆ ಉತ್ತಮ ಆರೋಗ್ಯ, ಆಯುಷ್ಯ ಹಾಗೂ ಯಶಸ್ಸನ್ನು ಕರುಣಿಸುವ ಮುಖಾಂತರ ನಿಮ್ಮ ಕಲಾ ಸೇವೆ ಹೀಗೆ ಮುಂದುವರೆಯಲಿ ಎಂದು ಆಶಿಸುತ್ತೇನೆ. @dasadarshan. #HappyBirthdayDarshan
16
843
3K
ನಟ @KicchaSudeep "ಹಿಂದಿ ರಾಷ್ಟ್ರ ಭಾಷೆಯಲ್ಲ" ಎಂಬ ಹೇಳಿಕೆಯನ್ನು ತನ್ನಿಷ್ಟಕ್ಕೆ ತಿರುಚಿ ಪ್ರಶ್ನಿಸಿದ ಹಿಂದಿ ನಟ @ajaydevgn ಅವರ ಟ್ವೀಟ್ ಹಿಂದಿಯೇತರ ಭಾಷೆಗಳ ಮೇಲೆ ಹಿಂದಿ ಭಾಷೆ ಹಾಗೂ ಭಾಷಿಗರ ದಬ್ಬಾಳಿಕೆಗೆ ಹಿಡಿದ ಕೈಗನ್ನಡಿಯೆಂದರೆ ತಪ್ಪಾಗಲಾರದು. ಇವರ ಹೇಳಿಕೆ ಒಕ್ಕೂಟದ ಗೃಹ ಸಚಿವರ ಇತ್ತೀಚಿನ ಹೇಳಿಕೆಗೆ ಪುಷ್ಟಿನೀಡುವಂತಿದೆ. 1/3.
22
548
3K
ದೇಶದೆಲ್ಲೆಡೆ ಅಪಾರ ಅಭಿಮಾನಿ ಬಳಗ ಹೊಂದಿರುವ ಪ್ರತಿಭಾನ್ವಿತ ನಟ, ಅಭಿನಯ ಚಕ್ರವರ್ತಿ ಶ್ರೀ @KicchaSudeep ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ನಿಮ್ಮ ನಟನೆಯಲ್ಲಿ ಇನ್ನೂ ಹತ್ತು ಹಲವು ಯಶಸ್ವಿ ಚಿತ್ರಗಳು ಮೂಡಿ ಬರಲಿ. ದೇವರು ಉತ್ತಮ ಆರೋಗ್ಯ ಆಯುಷ್ಯ ಕೊಟ್ಟು ಆಶೀರ್ವದಿಸಲೆಂದು ಪ್ರಾರ್ಥಿಸುತ್ತೇನೆ. #HappyBirthdayKicchaSudeep
14
679
2K
ಕನ್ನಡದ #ಕಾಂತಾರ ಚಿತ್ರವನ್ನು ವೀಕ್ಷಿಸಿದೆ, @shetty_rishab ಅವರು ಅದ್ಬುತವಾಗಿ ನಟಿಸಿದ್ದಾರೆ, ಕಾಡಿನ ಜನರ ಅಳಿವು ಉಳಿವಿನ ಹೋರಾಟ ಒಂದೆಡೆಯಾದರೆ, ನಾಡಿನ ಬಂಡವಾಳಶಾಹಿಗಳ ಕರಾಳತೆ ಮತ್ತೊಂದೆಡೆ ಇವೆಲ್ಲವನ್ನೂ ನಿರ್ದೇಶಕರು ಅದ್ಭುತವಾಗಿ ಚಿತ್ರಿಸಿದ್ದಾರೆ. 1/4
8
144
2K
ಕನ್ನಡ ಚಿತ್ರರಂಗದ ಧ್ರುವತಾರೆ, ಯುವಕರ ಕಣ್ಮಣಿ ನಮ್ಮೆಲ್ಲರ ಪ್ರೀತಿಯ ಅಪ್ಪು ಇಂದು ನಮ್ಮ ಜೊತೆ ಇಲ್ಲ ಅನ್ನೋದನ್ನ ನಂಬಲಿಕ್ಕೆ ಸಾಧ್ಯವಿಲ್ಲ, ಕೆಲವು ಭಾವನೆಗಳನ್ನು ವ್ಯಕ್ತಪಡಿಸಲೂ ಕೂಡ ಸಾಧ್ಯವಿಲ್ಲ ಇಂತಹದ್ದೇ ಸ್ಥಿತಿಯಲ್ಲಿ ಈಗ ನಾನಿದ್ದೇನೆ. 🙏🙏. #PuneethRajkumar
7
219
2K
ಕನ್ನಡದ ಚಿತ್ರರಂಗದ ಕೀರ್ತಿಯನ್ನು ಭಾರತದಾದ್ಯಂತ ಪಸರಿಸಿದ ಕನ್ನಡದ ಹೆಮ್ಮೆಯ ನಟ ಅಭಿನಯ ಚಕ್ರವರ್ತಿ ಶ್ರೀ ಕಿಚ್ಚ ಸುದೀಪ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಕನ್ನಡ ಮಾತ್ರವಲ್ಲದೇ ಭಾರತದ ಚಿತ್ರರಂಗದಲ್ಲಿ ಈ ದೀಪ ಸದಾ ಪ್ರಕಾಶಿಸುತ್ತಿರಲಿ ಎಂದು ಹಾರೈಸುತ್ತೇನೆ. @KicchaSudeep
11
570
2K
ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟರಾದ ಶ್ರೀ @KicchaSudeep ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ನಿಮ್ಮ ನಾಯಕತ್ವದಲ್ಲಿ ಇನ್ನೂ ಅತ್ಯುತ್ತಮ ಚಿತ್ರಗಳು ಮೂಡಿ ಬರಲಿ. ಭಗವಂತ ನಿಮಗೆ ಆರೋಗ್ಯ ಆಯುಷ್ಯ ಕೊಟ್ಟು ಆಶೀರ್ವದಿಸಲಿ ಎಂದು ಹಾರೈಸುತ್ತೇನೆ. All The Best For Your all the Upcoming Projects. #HBDKicchaSudeep
10
377
2K
ರಾಷ್ಟ್ರ ಪ್ರಶಸ್ತಿ ವಿಜೇತರು ಹಾಗೂ ಕನ್ನಡ ಚಿತ್ರರಂಗದ ನಾಯಕ ನಟರಾದ ಪವರ್ ಸ್ಟಾರ್ @PuneethRajkumar ರವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಭಗವಂತನು ನಿಮಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ನೀಡಿ ಆಶೀರ್ವದಿಸಲಿ, ನಿಮ್ಮಿಂದ ಮತ್ತಷ್ಟು ಸಾಮಾಜಿಕ ಕಳಕಳಿ ಇರುವ ಸಿನಿಮಾಗಳು ಬರಲಿ ಎಂದು ಆಶಿಸುತ್ತೇನೆ. #HappyBirthdayPuneethRajkumar
16
348
2K
ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಹಾಸನ ನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಾಸನ ಜಿಲ್ಲೆಯ ಮಹಿಳಾ ಸಾಧಕರಿಗೆ ವಿಶೇಷ ಗೌರವ ಸೂಚಿಸಿ ಸನ್ಮಾನಿಸಲಾಯಿತು. ಈ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಗಳಾಗಿ ಆಗಮಿಸಿದ ಆತ್ಮೀಯ ಸ್ನೇಹಿತರೂ ಹಾಗೂ ನಾಯಕ ನಟರಾದ ಚಾಲೆಂಜಿಂಗ್ ಸ್ಟಾರ್ @dasadarshan ಅವರಿಗೆ ಹೃದಯ ಪೂರ್ವಕ ಧನ್ಯವಾದಗಳು.
7
283
1K
ಹಿಂದಿ ಹೇರಿಕೆಯ ಕೂಗು ಪ್ರಬಲವಾಗುತ್ತಿರುವ ದಿನಗಳಲ್ಲಿ ದ್ವಿಭಾಷಾ ನೀತಿಯು ಜಾರಿಗೆ ಬರಬೇಕು ಎನ್ನುವ ಕನ್ನಡಿಗರ ಧ್ವನಿ ಇನ್ನಷ್ಟು ಗಟ್ಟಿಯಾಗಬೇಕಿದೆ. 130 ಕೋಟಿ ಭಾರತೀಯರೆಲ್ಲರೂ ಹಿಂದಿ ಕಲಿಯಲೇ ಬೇಕು ಎನ್ನುವುದು ಮೂರ್ಖತನದ ಪರಮಾವಧಿ ಅಲ್ಲದೇ ಮತ್ತೇನು. ?? 1/4.#WeWantTwolanguagepolicy.
43
273
1K
ದ್ವಿಭಾಷಾ ನೀತಿಯ ಪರವಾದ ನಾಡಿನ ಯುವಕರ ಹೋರಾಟ ಒಂದು ತಾರ್ಕಿಕ ಅಂತ್ಯ ಕಾಣುವವರೆಗೂ ನಾನು ನಿಮ್ಮ ಜೊತೆ ಸದಾ ಇರುತ್ತೇನೆ. ಮುಂದಿನ ದಿನಗಳಲ್ಲಿ ಈ ವಿಷಯದ ಬಗ್ಗೆ ಲೋಕಸಭೆಯ ಒಳಗೂ, ಹಾಗೂ ಲೋಕಸಭೆಯ ಹೊರಗೂ ಹೋರಾಡುವ ಮೂಲಕ ಕೇಂದ್ರ ಸರ್ಕಾರದ ಗಮನ ಸೆಳೆಯುವುದರೊಂದಿಗೆ ತ್ರಿಭಾಷಾ ನೀತಿಗೆ ಅಂತ್ಯ ಹಾಡಲು ಶ್ರಮಿಸೋಣ. #WeWantTwolanguagepolicy.
51
250
1K
ದ್ರಾವಿಡ ಭಾಷೆಗಳಲ್ಲಿ ಒಂದಾದ ತುಳುವನ್ನು 8ನೇ ಪರಿಚ್ಛೇದದಲ್ಲಿ ಸೇರಿಸಲು ನಡೆಸುತ್ತಿರುವ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. 18 ಲಕ್ಷಕ್ಕೂ ಹೆಚ್ಚು ಭಾಷಿಕರಿರುವ ತುಳುವಿಗೆ ಸಾಂಸ್ಕೃತಿಕ ಹಿನ್ನೆಲೆಯಿದೆ, ತುಳುವಿಗೆ ಅಧಿಕೃತ ಭಾಷಾ ಸ್ಥಾನಮಾನ ನೀಡುವುದರಿಂದ ಆ ಭಾಷೆಯ ಬೆಳವಣಿಗೆಗೆ ಅನುಕೂಲಕರವಾಗಲಿದೆ. #TuluTo8thSchedule.
71
362
1K
ಪುನೀತ್ ರಾಜಕುಮಾರ್ ಅವರ ಪಾರ್ಥಿವ ಶರೀರದ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದೆ. We will Miss you Appu sir 🙏😥. #PunithRajkumar
3
74
1K
ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ವಿಧಾನ ಸಭೆಯ ವಿರೋಧ ಪಕ್ಷದ ನಾಯಕರಾದ ಸನ್ಮಾನ್ಯ ಶ್ರೀ @siddaramaiah ನವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಸುದೀರ್ಘ ಸಾರ್ವಜನಿಕ ಸೇವೆಗಾಗಿ ತಾಯಿ ಚಾಮುಂಡೇಶ್ವರಿ ನಿಮಗೆ ಉತ್ತಮ ಆರೋಗ್ಯ ಹಾಗೂ ದೀರ್ಘಾಯುಷ್ಯ ನೀಡಿ ಆಶೀರ್ವದಿಸಲಿ ಎಂದು ಪ್ರಾರ್ಥಿಸುತ್ತೇನೆ.
7
52
1K
ಯುವ ಜನತಾದಳದ ರಾಜ್ಯಾಧ್ಯಕ್ಷರು ಹಾಗೂ ಕನ್ನಡ ಚಿತ್ರರಂಗದ ಉದಯೋನ್ಮುಖ ನಟ ನನ್ನ ಸಹೋದರ @Nikhil_Kumar_k ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಸುದೀರ್ಘ ಸಾರ್ವಜನಿಕ ಸೇವೆಗಾಗಿ ಭಗವಂತ ನಿಮಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ನೀಡಿ ಆಶೀರ್ವದಿಸಲಿ ಎಂದು ಪ್ರಾರ್ಥಿಸುತ್ತೇನೆ.
15
71
1K
ನಮಸ್ಕಾರ ಸ್ನೇಹಿತರೆ, ನಾನು ಇನ್ನು ಮುಂದೆ ನಿಮ್ಮೆಲ್ಲರ ಜೊತೆ ಈ ಟ್ವಿಟ್ಟರ್ ಖಾತೆ @iPrajwalRevanna ಮುಖಾಂತರ ಸಂಪರ್ಕದಲ್ಲಿರುತ್ತೇನೆ. ನೆಲ, ಜಲ, ಭಾಷೆ ಹಾಗೂ ನಮ್ಮ ರಾಜ್ಯದ ಸಮಸ್ಯೆಗಳ ಬಗ್ಗೆ ಮತ್ತು ರಾಜ್ಯದ ಹಾಗು-ಹೋಗುಗಳ ಬಗ್ಗೆ ನನ್ನ ಅಭಿಪ್ರಾಯ, ನಿಲುವುಗಳನ್ನು ಇಲ್ಲಿ ವ್ಯಕ್ತಪಡಿಸಲಿದ್ದೇನೆ. ಧನ್ಯವಾದಗಳು.ನಿಮ್ಮ ಪ್ರಜ್ವಲ್ ರೇವಣ್ಣ.
99
84
1K
ನನ್ನಂತ ಕೋಟ್ಯಾಂತರ #RCB ಅಭಿಮಾನಿಗಳ ಕನಸು ಇಂದು ಈಡೇರಿದೆ. @wplt20 ಫೈನಲ್ ಪಂದ್ಯದಲ್ಲಿ ಡೆಲ್ಲಿ ತಂಡವನ್ನು ಮಣಿಸಿ ವಿಜೇತರಾದ @RCBTweets ಮಹಿಳಾ ತಂಡಕ್ಕೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಈ ಸಲ ಕಪ್ ನಮ್ದಾಯ್ತು!. #RoyalChallengersBangalore #RCBvDC #WPL2024 #WPLFinal #Esalacupnamde
1
54
1K
ಕನ್ನಡಿಗನೊಬ್ಬ ದೆಹಲಿಯ ಗದ್ದುಗೆಯ ಮೇಲೆ ಕನ್ನಡಿಗರ ಸ್ವಾಭಿಮಾನದ ಬಾವುಟವನ್ನು ಹಾರಿಸಿದ ದಿನಕ್ಕೆ ೨೫ ವರ್ಷಗಳು ಕಳೆದಿವೆ, ಸಾಮಾನ್ಯ ರೈತನ ಮಗನಾಗಿ ಸಹಕಾರಿ ಸಂಘಗಳ ಚುನಾವಣೆಯಿಂದ ಆರಂಭಿಸಿ ದೇಶದ ಅತ್ಯುನ್ನತ ಹುದ್ದೆಗೆ ಏರಿದ @H_D_Devegowda ರವರ ರಾಜಕೀಯ ಜೀವನ ನಮ್ಮೆಲ್ಲರಿಗೂ ದಾರಿದೀಪ. #hddevegowda
18
117
964
.@nsitharaman avare, no amends were made to IBPS clauses even after your assurance in Rajya Sabhe. In 2020's notification, neither domicile clause is included nor there is an option to write exams in Kannada bcos of which thousands of Kannadigas are losing bank jobs! #IBPSMosa
53
320
775
ವಿವಿಧತೆಯಲ್ಲಿ ಏಕತೆ ಭಾರತ ಒಕ್ಕೂಟ ವ್ಯವಸ್ಥೆಯ ಬಹುದೊಡ್ಡ ಶಕ್ತಿ, ಈ ವಿವಿಧತೆಗೆ ಧಕ್ಕೆ ಉಂಟುಮಾಡುವ ವಿಚಾರಗಳು ಎಂದು ವೈಭವೀಕ��ಣ ಆಗುತ್ತವೆಯೋ ಅಂದು ಈ ದೇಶದ ಅಸ್ತಿತ್ವಕ್ಕೆ ಧಕ್ಕೆ ಬಂದಿತು ಎಂದೇ ಅರ್ಥ. ಹಿಂದಿ ಭಾಷೆಯ ವೈಭವೀಕರಣ ಕೂಡ ಈ ದೇಶದ ಏಕತೆಗೆ ಧಕ್ಕೆ ಉಂಟು ಮಾಡುವ ವಿಷಯವಸ್ತು. #StopHindiImposition .#stophindidivas.
13
156
751
ರೈತರ ಸಾಲ ಮನ್ನಾ, ಬಡವರ ಬಂಧು ಅಂತಹ ಜನಪರ ಯೋಜನೆಗಳನ್ನು ಜಾರಿಗೆ ತಂದು, ಗ್ರಾಮ ವಾಸ್ತವ್ಯ ಹಾಗೂ ಜನತಾ ದರ್ಶನದ ಮೂಲಕ ಆಡಳಿತವನ್ನು ಜನರ ಬಳಿಗೆ ಕೊಂಡೊಯ್ದ ಜನ ನಾಯಕ ಶ್ರೀ @hd_kumaraswamy ಅವರಿಗೆ ಹುಟ್ಟಹಬ್ಬದ ಶುಭಾಶಯಗಳು. ದೇವರು ಉತ್ತಮ ಆರೋಗ್ಯ ನೀಡಿ ಇನ್ನಷ್ಟು ದೀರ್ಘ ಕಾಲ ನಾಡಿನ ಸೇವೆ ಮಾಡುವ ಅವಕಾಶ ನೀ��ಲಿ ಎಂದು ಆಶಿಸುತ್ತೇನೆ.
15
44
758
ಒಕ್ಕೂಟ ಸರ್ಕಾರ ದೇಶಾದ್ಯಂತ ಆಚರಿಸುತ್ತಿರುವ ಹಿಂದಿ ದಿವಸವನ್ನು ವಿರೋಧಿಸಿ ಜೆಡಿಎಸ್ ಪಕ್ಷ ರಸ್ತೆ ತಡೆಯನ್ನು ನಡೆಸುವ ಮೂಲಕ ವಿರೋಧ ವ್ಯಕ್ತಪಡಿಸಲಾಯಿತು. #StopHindiImposition.#ಹಿಂದಿಹೇರಿಕೆನಿಲ್ಲಿಸಿ
10
171
725
ಈ ದೇಶದ ಶ್ರೇಷ್ಠ ಆರ್ಥಿಕ ತಜ್ಞರಲ್ಲೊಬ್ಬರು, ಭಾರತದ ಆರ್ಥಿಕತೆಯ ಅಭಿವೃದ್ಧಿಗೆ ಬಹುದೊಡ್ಡ ಕೊಡುಗೆಯನ್ನು ನೀಡಿದವರು, ನರೇಗಾ, ಸ್ಪೆಷಲ್ ಎಕನಾಮಿಕ್ ಝೋನ್ ಆಕ್ಟ್ ನಂತಹ ಜನಪ್ರಿಯ ಯೋಜನೆಗಳನ್ನು ಜಾರಿಗೆ ತಂದ ದೇಶದ ಮಾಜಿ ಪ್ರಧಾನಮಂತ್ರಿಗಳೂ ಆದ ಶ್ರೀ ಡಾ.ಮನಮೋಹನ್ ಸಿಂಗ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. #HappyBirthdayManmohanSingh
4
31
551
ನಾಡು ಕಂಡ ಶ್ರೇಷ್ಠ ವ್ಯಕ್ತಿ, ಕರ್ನಾಟಕ ರತ್ನ ಅಭಿಮಾನಿಗಳ ಪ್ರೀತಿಯ ಅಪ್ಪು ಡಾ.ಪುನೀತ್ ರಾಜಕುಮಾರ್ ಅವರಿಗೆ ಹುಟ್ಟುಹಬ್ಬದ ಪ್ರೀತಿಯ ಶುಭಾಶಯಗಳು ಕನ್ನಡಿಗರ ಹೃದಯದಲ್ಲಿ ನೀವು ಸದಾ ಶಾಶ್ವತ. #appuajaramara #PunithRajKumar
2
88
679
ಕರ್ನಾಟಕ ರತ್ನ, ನಮ್ಮೆಲ್ಲರ ಪ್ರೀತಿಯ ಅಪ್ಪು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ದೈಹಿಕವಾಗಿ ಅಗಲಿ ಒಂದು ವರ್ಷ ಕಳೆದಿದೆ. ಅಪ್ಪು ನಮ್ಮ ಜೊತೆ ಇಲ್ಲ ಅನ್ನೋದನ್ನ ನಂಬಲಿಕ್ಕೂ ಸಾಧ್ಯವಿಲ್ಲ, ಕೆಲವು ಭಾವನೆಗಳನ್ನು ವ್ಯಕ್ತಪಡಿಸಲೂ ಕೂಡ ಸಾಧ್ಯವಿಲ್ಲ ಇಂತಹದ್ದೇ ಸ್ಥಿತಿಯಲ್ಲಿ ನಾನಿದ್ದೇನೆ. #PuneethRajkumarLivesOn
3
64
644
ಮಂಗಳೂರಿನ MRPL ಸಂಸ್ಥೆಯ ಉದ್ಯೋಗ ನೇಮಕಾತಿಯಲ್ಲಿ ಸ್ಥಳೀಯರನ್ನು ಕಡೆಗಣಿಸಿರುವುದರ ವಿರುದ್ಧ ಸಂಸ್ಥೆಯ ಬಳಿ ದಕ್ಷಿಣ ಕನ್ನಡ @YouthwingJDS ಕಾರ್ಯಕರ್ತರೊಂದಿಗೆ ಪ್ರತಿಭಟನೆ ನಡೆಸಲಾಯಿತು. MRPL ಆಡಳಿತ ಮಂಡಳಿಗೆ ನಮ್ಮ ಅಕ್ಷೇಪಣಾ ಪತ್ರ ಸಲ್ಲಿಸಿ, ನೇಮಕಾತಿ ಹಿಂಪಡೆದು ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಅವಕಾಶ ನೀಡುವಂತೆ ಒತ್ತಾಯ ಮಾಡಲಾಯಿತು.
36
119
640
ನಮ್ಮ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ನೇಮಕಗೊಂಡ ಹೆಮ್ಮೆಯ ಕನ್ನಡಿಗ ಶ್ರೀ ರಾಹುಲ್ ದ್ರಾವಿಡ್ ಅವರಿಗೆ ಅಭಿನಂದನೆಗಳು. ಭಾರತ ಕ್ರಿಕೆಟ್ ತಂಡವು ನಿಮ್ಮ ಮಾರ್ಗದರ್ಶನದಲ್ಲಿ ಮತ್ತಷ್ಟು ಯಶಸ್ಸಿನ ಹಾದಿಯಲ್ಲಿ ಸಾಗಲಿ ಎಂದು ಆಶಿಸುತ್ತೇನೆ. #RahulDravid #HeadCoach #TeamIndia
1
54
626
ಕನ್ನಡ ಚಿತ್ರರಂಗದ ಅನರ್ಘ್ಯ ರತ್ನ, ಕನ್ನಡಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿ ಇರುತ್ತಿದ್ದ ಕನ್ನಡಿಗರ ಆರಾಧ್ಯ ದೈವ, ಕನ್ನಡದ ಸಾಂಸ್ಕೃತಿಕ ರಾಯಭಾರಿ ಎಂದೇ ಚಿರಪರಿಚಿತರಾಗಿರುವ ಡಾ.ರಾಜ್ ಕುಮಾರ್ ಅವರ ಹುಟ್ಟುಹಬ್ಬದ ಶುಭದಿನವಾದ ಇಂದು ನನ್ನ ಗೌರವಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ. #rajkumar.#ರಾಜಕುಮಾರ್
4
110
622
ಬೆಂಗಳೂರು ನಗರ ಯುವ ಜನತಾದಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ನನ್ನನ್ನು ಭೇಟಿಯಾಗಿ ಪಕ್ಷ ಸಂಘಟನೆ ಹಾಗೂ ಮುಂಬರುವ ಬಿಬಿಎಂಪಿ ಚುನಾವಣೆಯ ಬಗ್ಗೆ ಸುದೀರ್ಘವಾಗಿ ಚರ್ಚಿಸಿದರು. ನಾನೂ ಕೂಡ ಕೆಲವೊಂದು ಸಲಹೆ ಸೂಚನೆಗಳನ್ನು ನೀಡಿ, ಬೆಂಗಳೂರು @YouthwingJDS ಜೊತೆ ನಿಂತು ಬೆಂಗಳೂರಿನಲ್ಲಿ ಪಕ್ಷ ಬಲಪಡಿಸಲು ಶ್ರಮಿಸುವುದಾಗಿ ತಿಳಿಸಿದ್ದೇನೆ.
13
23
464
ಸಮಸ್ತ ಕನ್ನಡಿಗರ ಮನದಲ್ಲಿ ಸದಾ ಜೀವಂತವಾಗಿರುವ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಎಂದೆಂದಿಗೂ ಅಜರಾಮರ, ಅವರ ಸಾಮಾಜಿಕ ಕಳಕಳಿ ನಮ್ಮೆಲ್ಲರಿಗೂ ಸ್ಪೂರ್ತಿದಾಯಕ ಅವರ ಹಾದಿಯಲ್ಲಿ ನಾವೆಲ್ಲರೂ ನಡೆಯಬೇಕು ಹಾಗೂ ವಿಶೇಷವಾಗಿ ಸಾಮಾಜಿಕ ಜೀವನದಲ್ಲಿ ಇರುವವರಿಗೆ ಅಪ್ಪು ಮಾದರಿಯಾಗಿದ್ದಾರೆ. #PuneethRajkumarLivesOn
3
74
626
ಸಂಪರ್ಕ ಭಾಷೆಯಾಗಿ ಇಂಗ್ಲಿಷ್ ಈಗಾಗಲೇ ಕಾರ್ಯ ನಿರ್ವಹಣೆ ಮಾಡುತ್ತಿರುವಾಗ ಹಿಂದಿಯನ್ನು ಕಡ್ಡಾಯವಾಗಿ ಕಲಿಯಬೇಕು ಎನ್ನುವುದರಲ್ಲಿ ಯಾವುದೇ ಅರ್ಥವಿಲ್ಲ. ಹಿಂದಿಯ ಬದಲಾಗಿ ನಮ್ಮ ರಾಜ್ಯದ ಭಾಷೆಗಳಾದ ತುಳು, ಕೊಡವ ಭಾಷೆಗಳಿಗೆ ಮಾನ್ಯತೆ ಕೊಟ್ಟು ತೃತೀಯ ಭಾಷೆಗಳನ್ನಾಗಿ ಕಲಿಯೋಣ. 2/4.#WeWantTwolanguagepolicy.
10
123
451
ನಮ್ಮ ರಾಜ್ಯದ ಪ್ರತಿನಿಧಿ ಮುಖ್ಯಮಂತ್ರಿಯ ಸಮ್ಮುಖದಲ್ಲೇ ಕನ್ನಡಕ್ಕೆ ಅವಮಾನವಾಗಿದೆ, ನಮ್ಮದೇ ನೆಲದಲ್ಲಿ ಕನ್ನಡಿಗರು ಮಲತಾಯ ಮಕ್ಕಳಾಗಿದ್ದೇವೆ. @BSBommai ಅವರೇ ಕನ್ನಡಿಗರ ಮೇಲೆ ನಿಮ್ಮ ಪಕ್ಷಕ್ಕೆ ಯಾಕಿಷ್ಟು ಕೋಪ? ನಿಮಗೆ ಅಧಿಕಾರ ಕೊಟ್ಟ ತಪ್ಪಿಗೆ ಕನ್ನಡಿಗರ ಅಸ್ತಿತ್ವವನ್ನೇ ನಾಶ ಮಾಡಲು ಪ್ರಯತ್ನಿಸುತ್ತಿದ್ದೀರಲ್ಲಾ ಇದು ನ್ಯಾಯವೇ?.
ಕೇಂದ್ರ ಗೃಹ ಸಚಿವ @AmitShah ಅವರೊಂದಿಗೆ ಮುಖ್ಯಮಂತ್ರಿ @BSBommai ಅವರು ಇಂದು ಬೆಂಗಳೂರಿನಲ್ಲಿ ಕೇಂದ್ರ ಸಂಸ್ಕೃತಿ ಸಚಿವಾಲಯ, ಸಿಐಐ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ "ಸಂಕಲ್ಪದಿಂದ ಸಿದ್ಧಿ" ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. 1/2
21
163
625
ಪ್ರಾದೇಶಿಕ ಹಿತಾಸಕ್ತಿಗೆ ಮಾರಕವಾದ ಹಿಂದಿ ಹೇರಿಕೆಯನ್ನು ವಿರೋಧಿಸಬೇಕಾದದ್ದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ, ಇದು ಕೇವಲ ಭಾಷೆಯ ವಿಷಯ ಮಾತ್ರ ಅಲ್ಲ ಹಿಂದಿ ಹೇರಿಕೆಯಿಂದ ನಮ್ಮ ಪಾಲಿಗೆ ದೊರಕಬೇಕಾದ ಉದ್ಯೋಗಗಳು ಪರ ರಾಜ್ಯದವರ ಪಾಲಾಗುತ್ತಿವೆ. ನಮ್ಮ ಭಾಷೆಯಲ್ಲಿ ಸಂಪೂರ್ಣವಾಗಿ ಸೇವೆ ನೀಡುವಲ್ಲಿ ಸರ್ಕಾರ ಸೋತಿದೆ. #StopHindiImposition.
12
167
577
ಕರ್ನಾಟಕ ಉತ್ಪಾದಿಸುವ ಆಮ್ಲಜನಕದಲ್ಲಿ ತಮಗೆ ಬೇಕಾದಷ್ಟು ಆಮ್ಲಜನಕ ಪಡೆಯದಂತೆ ಕೇಂದ್ರ ಸರ್ಕಾರ ಮಾಡಿದೆ. ಕೇಂದ್ರ ನಮ್ಮ ಅಹವಾಲಿನ ವಿರುದ್ಧ ಸುಪ್ರೀಮ್ ಕೋರ್ಟ್ ಮೊರೆ ಹೋಗಿರುವುದು ಖಂಡನೀಯ. ಇದರಿಂದ ಕರ್ನಾಟಕದಲ್ಲಿ ಕೊರೊನಾಗೆ ತುತ್ತಾಗಿ ಬಳಲುತ್ತಿರುವ ಎಷ್ಟೋ ಜೀವಗಳು ಅಪಾಯದಲ್ಲಿವೆ. ನಮ್ಮ ದೇಶ ರಾಜ್ಯಗಳ ಒಕ್ಕೂಟ ಎಂಬುದನ್ನ ಕೇಂದ್ರ ಮರೆಯಕೂಡದು.
Karnataka isn’t even allowed to use the oxygen produced by its own units even during a Pandemic. The centre challenging Karnataka in the Supreme Court, has put many COVID affected people’s lives in jeopardy. Time to remind the union Govt, ‘We’re a federal union of states’.
7
113
558
ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಶ್ರೀಮತಿ ಅಮ್ಮಾಜಮ್ಮಾ ಸತ್ಯನಾರಾಯಣ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ, ಕ್ಷೇತ್ರದ ಕಾರ್ಯಕರ್ತರ ಹುಮ್ಮಸ್ಸು ಮತ್ತು ಅಭಿಮಾನವನ್ನು ನೋಡಿ ಅಕ್ಷರಶಃ ಮೂಕ ವಿಸ್ಮಿತನಾದೆ. #Sira
7
21
402
ಕೇಂದ್ರದ ಸಿಬ್ಬಂದಿ ಆಯ್ಕೆ ಆಯೋಗ ಪರೀಕ್ಷೆಗಳನ್ನು ಮತ್ತೊಮ್ಮೆ ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರ ನಡೆಸಲು ತಯಾರಿ ನಡೆಸಿದೆ, ರಾಷ್ಟ್ರೀಯ ಪಕ್ಷಗಳ ಪ್ರಾದೇಶಿಕ ವಿರೋಧಿ ನಿಲುವುಗಳು ಪದೇ ಪದೇ ಸ್ಪಷ್ಟವಾಗುತ್ತಿವೆ, ಕನ್ನಡ ಮಕ್ಕಳ ಅನ್ನ ಕಸಿದು ಹಿಂದಿ ಭಾಷಿಕರ ತಟ್ಟೆಗೆ ಹಾಕುವ ಕೆಲಸವನ್ನು ಕೇಂದ್ರ ಮಾಡುತ್ತಿದೆ. 1/4 #stophindiimpostion
11
192
585
ರಾಷ್ಟ್ರ ಕಂಡ ಧೀಮಂತ ನಾಯಕ, ಹೋರಾಟಗಳಿಂದಲೇ ರೂಪುಗೊಂಡು ಒಕ್ಕೂಟದ ಅತ್ಯುನ್ನತ ಹುದ್ದೆಗೇರಿದ ಏಕೈಕ ಕನ್ನಡಿಗ, ನಾಡು ನುಡಿ ಗಡಿ ಜಲ ವಿಚಾರದ ಹೋರಾಟಗಳಲ್ಲಿ ಮುಂಚೂಣಿಯಲ್ಲಿ ನಿಲ್ಲುವ ಮಹಾನ್ ಕನ್ನಡಿಗ ಹಾಗೂ ನನ್ನ ಮಾರ್ಗದರ್ಶಕರಾದ ಮಾಜಿ ಪ್ರಧಾನಿ ಶ್ರೀಯುತ @H_D_Devegowda ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. 1/2
12
32
568
ಕಿತ್ತೂರನ್ನು ಬ್ರಿಟಿಷರ ದಾಸ್ಯದಿಂದ ಮುಕ್ತಿ��ೊಳಿಸಲು ಹೋರಾಡಿದ ವೀರ ಸೇನಾನಿ, ಕಿತ್ತೂರು ಸಂಸ್ಥಾನದ ಜನತೆಯಲ್ಲಿ ಸ್ವಾತಂತ್ರ್ಯದ ಕಿಚ್ಚನ್ನು ಹಚ್ಚಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಸ್ವಾತಂತ್ರ್ಯ ವೀರ ಸಂಗೊಳ್ಳಿ ರಾಯಣ್ಣನ ಜನ್ಮದಿನದಂದು ರಾಯಣ್ಣನ ಪಾದಗಳಿಗೆ ನನ್ನ ಭಕ್ತಿ ಪೂರ್ವಕ ನಮನಗಳು. #SangolliRayanna
1
31
556
ಮಾನ್ಯ @hd_kumaraswamy ರವರು ಮುಖ್ಯಮಂತ್ರಿಯಾಗಿದ್ದಾಗ ಮಾನವೀಯತೆ ದೃಷ್ಟಿಯಿಂದ ಅಂಗವಿಕಲ ಮಹಿಳೆಗೆ ರಾಮದುರ್ಗ ತಹಸೀಲ್ದಾರ್ ಕಚೇರಿಯಲ್ಲಿ ಕೊಡಿಸಿದ್ದ ಕೆಲಸವನ್ನು ಕೂಡ ಈಗಿನ ಸರ್ಕಾರ ಕಿತ್ತುಕೊಂಡಿರೋದು ಅಮಾನವೀಯ. ಮಾನ್ಯ @BSYBJP ಅವರೇ, ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿ ತಕ್ಷಣವೇ ಕೆಲಸಕ್ಕೆ ಮರುನೇಮಕಾತಿ ಮಾಡಿ ನ್ಯಾಯ ಒದಗಿಸಿ.
26
107
530
ಕಿತ್ತೂರನ್ನು ಬ್ರಿಟಿಷರ ದಾಸ್ಯದಿಂದ ಮುಕ್ತಿಗೊಳಿಸಲು ಹೋರಾಡಿದ ವೀರ ಸೇನಾನಿ, ಕಿತ್ತೂರು ಸಂಸ್ಥಾನದ ಜನತೆಯಲ್ಲಿ ಸ್ವಾತಂತ್ರ್ಯದ ಕಿಚ್ಚನ್ನು ಹಚ್ಚಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಸ್ವಾತಂತ್ರ್ಯ ವೀರ ಸಂಗೊಳ್ಳಿ ರಾಯಣ್ಣನ ಜನ್ಮದಿನದಂದು ರಾಯಣ್ಣನ ಪಾದಗಳಿಗೆ ನನ್ನ ಪ್ರಣಾಮಗಳನ್ನು ಅರ್ಪಿಸುತ್ತೇನೆ. #SangolliRayanna
6
35
386
ಮಹದಾಯಿ,ಕೃಷ್ಣ ಮೇಲ್ದಂಡೆ ಮತ್ತು ಮೇಕೆದಾಟು ಯೋಜನೆಗಳ ಪರವಾಗಿ @JanataDal_S ಪಕ್ಷ ಈಗಾಗಲೇ ರಾಷ್ಟ್ರಪತಿಗಳಿಗೆ ಮೆಮೊರೆಂಡಮ್ ಸಲ್ಲಿಸುವುದರ ಮೂಲಕ ರಾಜ್ಯದ ನೀರಾವರಿ ಯೋಜನೆಗಳ ಮೇಲೆ ನಮಗಿರುವ ಬದ್ಧತೆಯನ್ನು ಪ್ರದರ್ಶಿಸಿದೆ. ಮುಂದಿನ ದಿನಗಳಲ್ಲಿ ಈ ವಿಚಾರವಾಗಿ ಪ್ರಧಾನಮಂತ್ರಿ ಅವರನ್ನೂ ಸಹ ಭೇಟಿ ಮಾಡಿ ಮನವಿಯನ್ನು ಸಲ್ಲಿಸಲಿದ್ದೇವೆ.
8
95
535
ಕನ್ನಡ ಚಿತ್ರರಂಗದ ಉದಯೋನ್ಮುಖ ನಟ ಹಾಗೂ ಯುವ ಜನತಾದಳದ ರಾಜ್ಯಾಧ್ಯಕ್ಷರಾದ ಆತ್ಮೀಯ ಸಹೋದರ ಶ್ರೀ ನಿಖಿಲ್ ಕುಮಾರಸ್ವಾಮಿ ಅವರಿಗೆ ಜನ್ಮದಿನದ ಶುಭಾಶಯಗಳು. ನಿಮ್ಮೆಲ್ಲಾ ಇಷ್ಟಾರ್ಥಗಳು ಈಡೇರಲಿ, ಭಗವಂತನು ನಿಮಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ನೀಡಿ ಆಶೀರ್ವದಿಸಲಿ ಎಂದು ಪ್ರಾರ್ಥಿಸುತ್ತೇನೆ. @Nikhil_Kumar_k
12
32
532
ನಾಡಿನ ಜನತೆಯ ಕ��್ಟಕ್ಕೆ ಸದಾ ಮಿಡಿಯುವ ಚೇತನ, ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷರು ಹಾಗೂ ಬರಹಗಾರರೂ ಆದ ಶ್ರೀಮತಿ ಸುಧಾಮೂರ್ತಿ ಅಮ್ಮನವರಿಗೆ ಹುಟ್ಟು ಹಬ್ಬದ ಶುಭಾಶಯಗಳು. ನಿಮ್ಮ ಸಮಾಜಮುಖಿ ಕಾರ್ಯಗಳು ದೇಶದ ಜನತೆಗೆ ಮಾದರಿಯಾಗಲಿ, ದೇವರು ನಿಮಗೆ ಆರೋಗ್ಯ ಆಯುಷ್ಯ ಕೊಟ್ಟು ಕಾಪಾಡಲಿ ಎಂದು ಪ್ರಾರ್ಥಿಸುತ್ತೇನೆ. #SudhaMurthy
2
29
379
ರೈತರ ಸಾಲ ಮನ್ನಾ, ಬಡವರ ಬಂಧು ಅಂತಹ ಜನಪರ ಯೋಜನೆಗಳನ್ನು ಜಾರಿಗೆ ತಂದು, ಗ್ರಾಮ ವಾಸ್ತವ್ಯ ಹಾಗೂ ಜನತಾ ದರ್ಶನದ ಮೂಲಕ ಆಡಳಿತವನ್ನು ಜನರ ಬಳಿಗೆ ಕೊಂಡೊಯ್ದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ @hd_kumaraswamy ಅವರಿಗೆ ಜನ್ಮದಿನದ ಶುಭಾಶಯಗಳು. ಭಗವಂತ ಉತ್ತಮ ಆರೋಗ್ಯ ನೀಡಿ ದೀರ್ಘಕಾಲ ನಾಡಿನ ಸೇವೆ ಮಾಡುವ ಅವಕಾಶ ನೀಡಲೆಂದು ಪ್ರಾರ್ಥಿಸುತ್ತೇನೆ.
13
29
523
ದೆಹಲಿಯಲ್ಲಿ ನನ್ನ ನೂತನ ಗೃಹ ಕಚೇರಿಯ ಪೂಜಾ ಕಾರ್ಯಕ್ರಮ ಇಂದು ಮಾಜಿ ಪ್ರಧಾನಿಗಳಾದ ಶ್ರೀ @H_D_Devegowda'ರ ಸಮ್ಮುಖದಲ್ಲಿ ನೆರವೇರಿತು. ಈ ಕಾರ್ಯಕ್ರಮದಲ್ಲಿ ಹಾಸನ ಜಿಲ್ಲೆಯ @JanataDal_S ಶಾಸಕರುಗಳು ಹಾಗೂ ಮಾಜಿ ಸಚಿವರಾದ @hd_revanna ರವರು ಭಾಗವಹಿಸಿದ್ದರು.
24
25
498
ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು @YSV_Datta ನವರೇ. ಕೊರೊನ ಲಾಕ್ಡೌನ್ ಮದ್ಯೆ ನಿಮ್ಮ ಕ್ಷೇತ್ರದ ಕೆಲಸಗಳಿಂದ ನೀವು ಬಿಡುವು ಮಾಡಿಕೊಂಡು ನಿಮ್ಮ ಫೇಸ್ಬುಕ್ ಖಾತೆ ಮೂಲಕ SSLC ಮಕ್ಕಳಿಗೆ ಪಾಠ ಹೇಳಿಕೊಟ್ಟಿದ್ದು ತುಂಬಾ ತುಂಬಾ ಸಂತೋಷದ ವಿಷಯ, ದೇವರು ನಿಮಗೆ ಅರೋಗ್ಯ, ಐಶ್ವರ್ಯ ಕರುಣಿಸಲಿ ಅಂತ ಪ್ರಾರ್ಥಿಸುತ್ತೇನೆ. #HappyBirthdayDattanna
13
31
482
ನನ್ನ ತಂದೆ, ಮಾಜಿ ಸಚಿವರು ಹಾಗೂ ಹೊಳೆನರಸೀಪುರ ಕ್ಷೇತ್ರದ ಶಾಸಕರಾದ ಶ್ರೀ @hd_revanna ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತನು ನಿಮಗೆ ಉತ್ತಮ ಆಯುರಾರೋಗ್ಯ ನೀಡಿ ಇನ್ನೂ ದೀರ್ಘ ಕಾಲ ನಾಡಿನ ಸೇವೆ ಮಾಡಲು ಆಶೀರ್ವದಿಸಲಿ ಎಂದು ಪ್ರಾರ್ಥಿಸುತ್ತೇನೆ.
14
19
482
ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲ ರಾಜ್ಯಗಳು ಮತ್ತು ಭಾಷೆಗಳು ಸಮಾನ ಎಂದು ನಾವೆಲ್ಲರೂ ಒಪ್ಪಿಕೊಳ್ಳಲಾಗಿದೆ, ಹೀಗಿದ್ದರೂ ಹಿಂದಿಯನ್ನು ಮಾತ್ರ ವಿಶೇಷವಾಗಿ ಪರಿಗಣಿಸಿ ನಮ್ಮ ಮೇಲೆ ಹೇರುವುದು ದಬ್ಬಾಳಿಕೆಯಲ್ಲವೇ. ? 3/4 .#WeWantTwolanguagepolicy.
8
89
335
ಮಾನ್ಯ ಮುಖ್ಯಮಂತ್ರಿಗಳಾದ @BSYBJP ರವರು ಕೊರೊನ ಸೋಂಕಿನಿಂದ ಶೀಘ್ರ ಗುಣಮುಖರಾಗಿ ಜನಸೇವೆಗೆ ಮರಳಲಿ ಎಂದು ಪ್ರಾರ್ಥಿಸುತ್ತೇನೆ.
1
22
369
PMGSY ಯೋಜನೆ ಅಡಿಯಲ್ಲಿ ಆಲೂರು ತಾಲ್ಲೂಕಿನ ಬಿಕ್ಕೋಡು ರಸ್ತೆಯಿಂದ ಚಿಕ್ಕಕಣಗಾಲು ಮುಖಾಂತರ ಸಿ. ಹೊಸಹಳ್ಳಿ ಸೇರುವ 4 ಕೋಟಿ ವೆಚ್ಚದ ರಸ್ತೆ ಅಭಿವೃದ್ದಿ ಕಾಮಗಾರಿಯ ಗುದ್ದಲಿ ಪೂಜೆಯನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರದ ಶಾಸಕರಾದ @JDSpresident ರವರು, ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು.
2
18
310
ರಾಷ್ಟ್ರ ಕಂಡ ಧೀಮಂತ ನಾಯಕ ಹೋರಾಟಗಳಿಂದಲೇ ರೂಪುಗೊಂಡು ಒಕ್ಕೂಟದ ಅತ್ಯುನ್ನತ ಹುದ್ದೆಗೇರಿದ ಏಕೈಕ ಕನ್ನಡಿಗ, ನಾಡು ನುಡಿ ಗಡಿ ಜಲ ವಿಚಾರದ ಹೋರಾಟಗಳಲ್ಲಿ ಮುಂಚೂಣಿಯಲ್ಲಿ ನಿಲ್ಲುವ ಮಹಾನ್ ಕನ್ನಡಿಗ ಹಾಗೂ ನನ್ನ ಮಾರ್ಗದರ್ಶಕರಾದ ಮಾಜಿ ಪ್ರಧಾನಿ @H_D_Devegowda ರವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. #HBDHDD
9
37
453
Thank you @vijeta_at for acknowledging it. When Shri Ananth Kumar Sir was representing he always stood for our state’s interests. However, today, despite having 25 BJP MPs we’ve no one raising the voice for state. We will always be grateful for his contribution for our state. .
14
70
459
ಜೆಡಿಎಸ್ ಪಕ್ಷದ ಹಿರಿಯ ಮುಖಂಡರು, ಮಾಜಿ ಸಚಿವರು ಹಾಗೂ ನಮ್ಮೆಲ್ಲರ ಮಾರ್ಗದರ್ಶಿಗಳಾದ @pgr_sindhia ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಸುದೀರ್ಘ ಸಾರ್ವಜನಿಕ ಸೇವೆಗಾಗಿ ದೇವರು ಅವರಿಗೆ ಉತ್ತಮ ಆರೋಗ್ಯ ಹಾಗೂ ದೀರ್ಘಾಯುಷ್ಯ ನೀಡಿ ಆಶೀರ್ವದಿಸಲಿ ಎಂದು ಪ್ರಾರ್ಥಿಸುತ್ತೇನೆ.
2
11
301
ಮಾಜಿ ಮುಖ್ಯ ಮಂತ್ರಿಗಳು ಹಾಗೂ ಜೆಡಿಎಸ್ .ಶಾಸಕಾಂಗ ಪಕ್ಷದ ನಾಯಕರಾದ ಶ್ರೀ @hd_kumaraswamy ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ವಿಷಯ ತಿಳಿದು ತೀವ್ರ ಬೇಸರವಾಗಿದೆ. ಕುಮಾರಣ್ಣನವರು ಕೊರೊನಾ ಸೋಂಕಿನಿಂದ ಶೀಘ್ರ ಗುಣಮುಖರಾಗಿ ಜನಸೇವೆಗೆ ಮರಳಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.🙏
6
30
457
ಭಾರತ ಕ್ರಿಕೆಟ್ ತಂಡದ ಮಾಜಿ ವೇಗದ ಬೌಲರ್ @doddaganesha ಅವರಿಗೆ ಜನ್ಮದಿನದ ಶುಭಾಶಯಗಳು. ಗಣೇಶ್ ಅವರು ಸದಾ ಕನ್ನಡಪರ ಕಾಳಜಿ ಮೆರೆಯುವುದನ್ನ ಸಾಮಾಜಿಕ ಜಾಲತಾಣಗಳಲ್ಲೂ ಕೂಡ ಗಮನಿಸಿದ್ದೇನೆ ಇದು ಸದಾ ಹೀಗೆ ಮುಂದುವರಿಯಲಿ ಎಂದು ಆಶಿಸುತ್ತೇನೆ. ಭಗವಂತ ನಿಮಗೆ ಉತ್ತಮ ಆರೋಗ್ಯ ಆಯುಷ್ಯನ್ನು ನೀಡಿ ಆಶೀರ್ವದಿಸಲಿ ಎಂದು ಪ್ರಾರ್ಥಿಸುತ್ತೇನೆ.
4
25
447
ಮಾಜಿ ಮುಖ್ಯಮಂತ್���ಿ ಶ್ರೀ @siddaramaiah ನವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ, ಸಿದ್ದರಾಮಯ್ಯನವರು ಶೀಘ್ರ ಗುಣಮುಖರಾಗಿ ಜನಸೇವೆಗೆ ಮರಳಲಿ ಎಂದು ಪ್ರಾರ್ಥಿಸುತ್ತೇನೆ🙏.
1
26
335
ನಾಡಿನ ಸಮಸ್ತ ಜನತೆಗೆ ಸ್ವಾತಂತ್ರ್ಯ ದಿನದ ಶುಭಾಶಯಗಳು. ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿದ ಲಕ್ಷಾಂತರ ಹೋರಾಟಗಾರರಿಗೆ ಗೌರವಪೂರ್ವಕ ಪ್ರಣಾಮಗಳು. #happyindependencedayIndia2020.
5
17
278
My Tribute to the Father of the Nation Mahatma Gandhi on his birth anniversary. His ideals and teachings of Non Violent are more relevant in today's India than ever. #gandhijayanthi2020.
2
13
277